Home namma chikmagalur ಎನ್.ಆರ್.ಪುರದಲ್ಲಿ 1 ಕೆ.ಜಿ.100 ಗ್ರಾಂ ತೂಕದ ಕಾಯಿ
namma chikmagalurchikamagalurHomeLatest News

ಎನ್.ಆರ್.ಪುರದಲ್ಲಿ 1 ಕೆ.ಜಿ.100 ಗ್ರಾಂ ತೂಕದ ಕಾಯಿ

Share
Share
ಎನ್.ಆರ್.ಪುರ: ತಾಲ್ಲೂಕಿನ ಬಿ.ಎಚ್.ಕೈಮರದ ಎಂ.ವಿ. ರಾಜೇಂದ್ರಕುಮಾರ್ ಅವರ ತೆಂಗಿನ ತೋಟದಲ್ಲಿ ಲಭಿಸಿದ ತೆಂಗಿನ ಕಾಯಿಯೊಂದು ಸಿಪ್ಪೆ ಸುಲಿದ ನಂತರ 1 ಕೆ.ಜಿ.100 ಗ್ರಾಂ ತೂಗುತ್ತಿದ್ದು, ಈ ಪ್ರದೇಶದಲ್ಲಿ ಲಭಿಸಿರುವ ದಾಖಲೆ ತೂಕದ ಕಾಯಿ ಎನಿಸಿದೆ.

‘ನಮ್ಮ ತೋಟದಲ್ಲಿ ಸರಾಸರಿ 700ರಿಂದ 800 ಗ್ರಾಂ ತೂಕದ ಕಾಯಿಗಳು ಸಿಕ್ಕಿವೆ. ಆದರೆ, ಇದೇ ಮೊದಲ ಬಾರಿ 1 ಕೆ.ಜಿ.100 ಗ್ರಾಂ ತೂಗುವ ಕಾಯಿ ಲಭಿಸಿದೆ’ ಎಂದು ರಾಜೇಂದ್ರಕುಮಾರ್ ಸಂತಸ ವ್ಯಕ್ತಪಡಿಸಿದರು

ಸದ್ಯ ಮಾರುಕಟ್ಟೆಯಲ್ಲಿ ಸುಲಿದ ತೆಂಗಿನಕಾಯಿ 1 ಕೆ.ಜಿಗೆ  ₹80 ಧಾರಣೆ ಇದೆ.

1 kg 100 grams of nuts in N.R.Pura

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ

ಚಿಕ್ಕಮಗಳೂರು: ಮಂಗಳೂರಿನಿಂದ ಹೊರನಾಡಿಗೆ ಆಗಮಿಸಿದ್ದ ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ (ಟಿಟಿ) ವಾಹನ ತಡರಾತ್ರಿ ಹೊರನಾಡು ಸಮೀಪದ ಭಾಮಿ ಅಂಗಡಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿದಂತೆ...

ಭೈರಾಪುರ ಗ್ರಾಮದಲ್ಲಿ ಜಾತಿ ನಿಂದನೆ ಪ್ರಕರಣ ದಾಖಲು

ತರೀಕೆರೆ: ತಮ್ಮದೇ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅಕ್ರಮವಾಗಿ ಮುನ್ನುಗ್ಗಿ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಬೆಳಕಿಗೆ...

Related Articles

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ...

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ...

ಗಾಯಗೊಂಡು ಚಿಕಿತ್ಸೆ ಫಲಿಸದೆ ನಿವೃತ್ತ ಸೈನಿಕ ನಿಧನ

ಕಡೂರು: ತಂದೆಯ ನಿಧನದ ಸುದ್ದಿ ಕೇಳಿ ತವರಿಗೆ ಬರುತ್ತಿದ್ದ ನಿವೃತ್ತ ಸೈನಿಕರೊಬ್ಬರು ರಸ್ತೆ ಅಪಘಾತದಲ್ಲಿ ಗಾಯಗೊಂಡು...