Home namma chikmagalur 127 K.G ಚಿನ್ನದ ಕಳ್ಳಿ ರನ್ಯಾರಾವ್ ಗೆ 102 ಕೋಟಿ ದಂಡ
namma chikmagalurchikamagalurCrime NewsHomeLatest NewsState News

127 K.G ಚಿನ್ನದ ಕಳ್ಳಿ ರನ್ಯಾರಾವ್ ಗೆ 102 ಕೋಟಿ ದಂಡ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಚಿತ್ರನಟಿ ರನ್ಯಾ ರಾವ್ ವಿದೇಶದಿಂದ 127ಕೆ,ಜಿ,ಚಿನ್ನ ಕದ್ದು ತಂದು ಕಂದಾಯ ಗುಪ್ತಚರ ನಿರ್ದೇಶನಾಲಯದ ಬಲೆಗೆ ಬಿದ್ದು ಒದ್ದಾಡುತ್ತಿದ್ದಾವಳಿಗೆ ಮತ್ತಷ್ಟು ಸಂಕಟಕ್ಕೆ ಸಿಲುಕಿದ್ದಾಳೆ ಎನ್ನಲಾಗಿದೆ.

ಮೂರು ನಾಲ್ಕು ಚಿತ್ರಗಳಲ್ಲಿ ಕಾಟಚಾರಕ್ಕೆ ನಟಿಸಿರುವ ರನ್ಯಾರಾವ್ ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿ ಕೊಂಡಿರುವ ರಾವ್ ಹಿನ್ನೆಲೆ ಬಿಗ್ ಜೀರೊ . ಚಿಕ್ಕಮಗಳೂರು ಸಮೀಪದ‌ ಕೈಮರದ ಬಳಿ ಇದ್ದ ರೋಹಿಣಿ ಹೆಗಡೆಶ್ ಪುತ್ರಿ ರನ್ಯಾರಾವ್ ಪೊಲೀಸ್ ಅಧಿಕಾರಿಯ ಮಲಮಗಳಾಗಿದ್ದರ ಹಿನ್ನೆಲೆ ರೋಚಕವಾಗಿದೆ.

ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠ ಧಿಕಾರಿಯಾಗಿದ್ದ ರಾಮಚಂದ್ರ ರಾವ್ ರೋಹಿಣಿ ಬಲೆಗೆ ಬಿದ್ದು ಈಗಾ ವಿಲ,ವಿಲ ಎಂದು ಒದ್ದಾಡುವಂತಾಗಿದೆ. ರೋಹಿಣಿ ರೈಫಲ್ ಶೂಟಿಂಗ್ ಕಲಿಯಲು ಹೋದಾಗ ರಾಮಚಂದ್ರ ರಾವ್ ಶೂಟಿಂಗ್ ಶುರುಮಾಡಿಕೊಂಡಿದ್ದರ ಪರಿಣಾಮ ಗಂಡನಿಗೆ ಗುಡ್ ಬೈ ಹೇಳಿ ರಾಮಚಂದ್ರ ರಾವ್ ಪತ್ನಿಯಾಗಿದ್ದು ಇದರಿಂದಾಗಿ ರನ್ಯಾರಾವ್ ಮಲಮಗಳಾಗಿ ಚಿನ್ನ ಕಳ್ಳಿಯಾಗಿದ್ದಾಳೆ.

ಕಲಿತಿರುವುದು ಬಿಡು ಕಳ್ಳಿ ಎಂದರೆ ಕಲಿತಿರುವುದು ಬಿಟ್ಟು ಬಾಯಿಗೆ ಏನು ಮಣ್ಣು ಹಾಕಿಕೊಳ್ಳಲಾ ಎಂದು ಮಗಳನ್ನು ಅಂತರಾಷ್ಟ್ರೀಯ ಚಿನ್ನದ ಕಳ್ಳಿಯಾಗಿ ಶಾಶ್ವತವಾಗಿ ಮಣ್ಣು ತಿನ್ನುವ ಪರಿಸ್ಥಿತಿ ಸೃಷ್ಟಿ ಮಾಡಿಕೊಂಡಿದ್ದಾರೆ. ರಾಮಚಂದ್ರ ರಾವ್ ಇದರಿಂದಾಗಿ ಕಡ್ಡಾಯ ರಜೆಯ ಮೇಲೆ ತೆರಳಿ ಮುಖ ಮುಚ್ಚಿ ಕೊಳ್ಳುವಂತೆ ಮಾಡಿರುವ ಸಮಯದಲ್ಲಿ ಡಿ,ಆರ್,ಐ 102 ಕೋಟಿ ದಂಡ ಹಾಕಿರುವುದರಿಂದ ಮತ್ತಷ್ಟು ಸಂಕಷ್ಟ ಶುರುವಾಗಿದೆ.

ರನ್ಯಾರಾವ್ ಜೊತೆಗೆ ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ಭಾಗಿಯಾಗಿರುವ ಉದ್ಯಮಿ ತರುಣ್ ಕೊಂಡರಾಜ್ ,ಸಾಹಿಲ್ ಸಖಾರಿಯಾ ಜೈನ್ ಮತ್ತು ಭರತ್ ಕುಮಾರ್ ಜೈನ್ ಅವರು ಪರಪ್ಪನಹಾರ ಜೈಲಿನಲ್ಲಿ ಇದ್ದಾರೆ .ಇವರುಗಳಿಗೆ ದಂಡ ಕಟ್ಟುವಂತೆ ನೋಟೀಸ್ ನೀಡಲಾಗಿದೆ.

ಒಂದು ವರ್ಷ ಜಾಮೀನು ಪಡೆಯಲು ಸಾಧ್ಯವಿಲ್ಲ. ದಂಡ ಕಟ್ಟಿದರು ಅಪರಾಧ ಪ್ರಕರಣಗಳು ಮುಂದುವರೆಯಲಿವೆ ಎನ್ನಲಾಗಿದೆ. ನೂಲಿನಂತ ಸೀರೆ, ತಾಯಿಯಂತೆ ಮಗಳು ಎಂಬ ಗಾದೆಯಂತೆ ರೋಹಿಣಿ ಮಗಳು ಆಗಿದ್ದು ಚಿನ್ನದ ಚಮಚ ಇಟ್ಟುಕೊಂಡು ಹುಟ್ಟಿದವರಲ್ಲ ಹೀಗಾಗಿ ದಂಡದ ಮೊತ್ತವನ್ನು ಮಲತಂದೆ ರಾಮಚಂದ್ರ ರಾವ್ ಕಟ್ಟಬೇಕು ಎಂದು ಢವ,ಢವ ಶುರುವಾಗಿದೆ .

ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಧಿಕಾರಿಯಾಗಿದ್ದಾಗ ಜಿಲ್ಲಾ ಸಮಾಚಾರ ಪತ್ರಿಕೆಯಲ್ಲಿ ರೋಹಿಣಿ ಮಳೆಗೆ ಗಡ,ಗಡ ಎನ್ನುವ ರಾವ್ ಎಂದು ಬರೆಯಲಾಗಿತ್ತು ಈಗ ಸದಾಕಾಲವೂ ಗಡ,ಗಡ,ಎನ್ನುವಂತಾಗಿದೆ.

102 crores fined for 127 KG gold cactus Ranyarao

Share

Leave a comment

Leave a Reply

Your email address will not be published. Required fields are marked *

Don't Miss

ಸಂಗೊಳ್ಳಿ ರಾಯಣ್ಣ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ

ಚಿಕ್ಕಮಗಳೂರು:  ಸಂಗೊಳ್ಳಿ ರಾಯಣ್ಣ ನಾಡು ಅಪ್ರತಿಮೆ ಸ್ವಾತಂತ್ರ್ಯ ಹೋರಾಟಗಾರ. ಬ್ರಿಟಿಷರ ಕಪಿಮುಷ್ಠಿಯಿಂದ ನಲುಗುತ್ತಿದ್ಧ ಭಾರತೀಯರಿಗೆ ನ್ಯಾಯ ಒದಗಿಸಲು ಪ್ರಾಣವನ್ನೆ ಅರ್ಪಿಸಿದ ಧೀ ಮಂತ ಮಹಾಪುರುಷ ಎಂದು ಶಾಸಕಿ ನಯನ ಮೋಟಮ್ಮ ಹೇಳಿದರು....

ವಿಬಿ-ಜಿ ರಾಮ್‌ಜೀ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಕುತಂತ್ರ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಪಕ್ಷ ಹ ಲವಾರು ಕುತಂತ್ರ ನಡೆಸಿ ಅಪಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರದ ಸತ್ಯ ದರ್ಶನ ಮಾಡಿಸಲು ರಾಜ್ಯಾ ದ್ಯಂತ ಜನಜಾಗೃತಿ ನಡೆಸಿ...

Related Articles

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು

ಚಿಕ್ಕಮಗಳೂರು :ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್...

ಸಾಮಾಜಿಕ ಪರಿವರ್ತನೆಗೆ ಮಾಚಿದೇವರ ಕೊಡುಗೆ ಅಪಾರ

ಚಿಕ್ಕಮಗಳೂರು: ಸಾಮಾಜಿಕ ಪರಿವರ್ತನೆ ಮತ್ತು ಸಾಹಿತ್ಯ ಪರಿವರ್ತನೆಗೆ ಮಡಿವಾಳ ಮಾಚಿದೇವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ...

ಇತಿಹಾಸ ಸೃಷ್ಠಿಸಿದ ವ್ಯಕ್ತಿಗಳ ಜೀವನ ಚರಿತ್ರೆ ಓದಬೇಕು

ಚಿಕ್ಕಮಗಳೂರು: ನಾಡಪ್ರಭು ಕೆಂಪೇಗೌಡರು ತಮ್ಮ ಬದುಕನ್ನು ಓದಿಸಿಕೊಳ್ಳಲು ಯೋಗ್ಯವಾದ ರೀತಿಯಲ್ಲಿ ಬದುಕಿ ಹೋದವರು ಎಂದು ಆದಿಚುಂಚನಗಿರಿ...