Home namma chikmagalur ವಿವಾದದ ಸುಳಿಯಲ್ಲಿ ಹಿರೇಮಗಳೂರು ಕಣ್ಣನ್
namma chikmagalurLatest News

ವಿವಾದದ ಸುಳಿಯಲ್ಲಿ ಹಿರೇಮಗಳೂರು ಕಣ್ಣನ್

Share
Share

ಚಿಕ್ಕಮಗಳೂರು :

ರಾಜ್ಯೋತ್ಸವ ಆಯ್ಕೆ ಸಮಿತಿ ವಿಷಯ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯಗೆ ಇರುಸು ಮುರಿಸಿಗೆ ಒಳಗಾಗಿದ್ದಾರೆ ಏಕೆಂದರೆ ಕಣ್ಣನ್ ಊರು ತಮ್ಮಯ್ಯರವರ ಊರುಒಂದೇ ಆಗಿರುವುದು ಮತ್ತು ಕಣ್ಣನ್ ಆತ್ಮೀಯವಲಯದಲ್ಲಿರುವುದರಿಂದ ನುಂಗಲು ಆಗದೆ ಉಗಳಲು ಆಗದಂತ ಪರಿಸ್ಥಿತಿಗೆ ಒಳಗಾಗಿದ್ದಾರೆ.

ರಾಜೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರ ಸಮಿತಿಯನ್ನು ರಚಿಸಿದ್ದು ಕನ್ನಡ ಪೂಜಾರಿ ಎಂದು ಹೆಸರಾಗಿರುವ ಹಿರೇಮಗಳೂರು ಕಣ್ಣನ್ ರವರನ್ನು ನೇಮಕ ಮಾಡಲಾಗಿತ್ತು ಇದನ್ನು ವಿರೋಧಿಸಿ ಚಿಕ್ಕಮಗಳೂರು ಕಾಂಗ್ರೆಸ್‌ನ ಹಲವರು ಆಪಸ್ವರ ತೆಗಿದಿದ್ದರು.ವಿಧಾನಪರಿಷತ್ ನ ಸದಸ್ಯರಾದ ಮಂಜುನಾಥ್ ಭಂಡಾರಿ ಸರ್ಕಾರಕ್ಕೆ ಪತ್ರ ಬರೆದಿರುವುದರಿಂದ ಕಣ್ಣನ್ ರವರನ್ನು ಸಮಿತಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.
ಕಣ್ಣನ್ ಬಿಜೆಪಿ ಪಕ್ಷಕ್ಕೆ ಬಲು ಹತ್ತಿರ ಅವರ ಸಿದ್ದಾಂತಕ್ಕೆ ಹೆಚ್ಚು ಒತ್ತು ಕೊಡುತ್ತಾರೆ ಎನ್ನಲಾಗಿದೆ ಆದರೆ ಸರ್ಕಾರ ನಡೆಸುವವರು ಇಂತ ಸೂಕ್ಷ್ಮ ವಿಷಯದ ಬಗ್ಗೆ ಮಾಹಿತಿ ಇಲ್ಲದೆ ನೇಮಕಮಾಡಿ ಮತ್ತೆ ತೆಗೆದು ಹಾಕುವುದು ಎಷ್ಟರಮಟ್ಟಿಗೆ ಸರಿ.ಕಣ್ಣನ್ ಲಾಭಿಮಾಡಿ ಆಯ್ಕೆ ಸಮಿತಿಗೆ ಸೇರಿದರಾ ಎನ್ನುವವರು ಇದ್ದಾರೆ.
ದೇವಾಲಯಕ್ಕೆ ಬರುವ ಅಧಿಕಾರಿಗಳು ಮಾಡಿದ ಯಡವಟ್ಟಿನಿಂದ ನಗೆಪಟಲಿಗೆ ಈಡಾಗಿರುವುದು ಮಾತ್ರ ಸತ್ಯ.
ಕಣ್ಣನ್ ಆಯ್ಕೆ ಸಮಿತಿಯಲ್ಲಿ ಇದ್ದಿದ್ದರೆ ನಗುವಶ್ರೀಗಾದರು ಪ್ರಶಸ್ತಿ ಸಿಗುತ್ತಿತ್ತು ಎಂದು ಕುಟುಕವರ ಮಧ್ಯೆ ನಮ್ಮ “ಮಾಮ” ಗೆ ಮಾಡಿದ ಕಾಂಗ್ರೆಸ್ ನವರಿಗೆ ಕೋದಂಡರಾಮಾಚಂದ್ರ ಸ್ವಾಮಿ ಕಾಟಕೋಡುವುದು ಗ್ಯಾರಂಟಿ ಎನ್ನುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...