Home ನ್ಯೂಸ್ ಕಿಂಗ್ ನೂತನ ವೆಬ್ ಸೈಟ್ ಕಚೇರಿ ಉದ್ಘಾಟನೆ
Homenamma chikmagalur

ನ್ಯೂಸ್ ಕಿಂಗ್ ನೂತನ ವೆಬ್ ಸೈಟ್ ಕಚೇರಿ ಉದ್ಘಾಟನೆ

Share
Share

ಚಿಕ್ಕಮಗಳೂರು :

ನೂತನವಾಗಿ ಆರಂಭವಾಗಿರುವ ನ್ಯೂಸ್ ಕಿಂಗ್ ವೆಬ್ ಸೈಟ್ ಕಚೇರಿಯಲ್ಲಿ ಆಯುಧ ಪೂಜೆಯ ಸಂಭ್ರಮ ಕಳೆಗಟ್ಟಿತ್ತು. ಚಿಕ್ಕಮಗಳೂರಿನ ಜಯನಗರ ಬಡಾವಣೆಯ ಹಿಂದಿನ ಜಿಲ್ಲಾ ಸಮಾಚಾರ ಪತ್ರಿಕಾ ಕಚೇರಿಯಲ್ಲಿ ನ್ಯೂಸ್ ಕಿಂಗ್ ನೂತನ ಕಛೇರಿ ಹೊಸತನದಲ್ಲಿ ಆರಂಭಗೊಂಡಿದ್ದು ಪ್ರಧಾನ ಸಂಪಾದಕರಾದ ಎನ್ ರಾಜು ರವರ ನೇತೃತ್ವದಲ್ಲಿ ಸರಳವಾಗಿ ಪೂಜೆ ನೆರವೇರಿಸಲಾಯಿತು.

ನೂತನವಾಗಿ ಆರಂಭವಾಗಿರುವ ನ್ಯೂಸ್ ಕಿಂಗ್ ವೆಬ್ ಸೈಟ್ ಕಛೇರಿ ಗೆ ಗಣ್ಯರು ಸಮಾಜದ ಮುಖಂಡರು ಭೇಟಿ ನೀಡಿ ಶುಭ ಕೋರಿದರು. ವಿವಿಧ ಕ್ಷೇತ್ರಗಳ ಪ್ರಮುಖರು ನೂತನ ವೆಬ್ ಸೈಟ್ ಆರಂಭಕ್ಕೆ ಶುಭ ಕೋರಿ ಮುಂದಿನ ದಿನಗಳಲ್ಲಿ ಹಳೆ ಬೇರು ಹೊಸ ಚಿಗುರು ಜೊತೆಗೆ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಜೊತೆಗೆ ನೊಂದ ಜನರಿಗೆ ಬೆಳಕಾಗುವ ಭರವಸೆಯಂತೆ ಸಂಸ್ಥೆಯು ನಿಲ್ಲಲಿ ಎಂದು ಗಣ್ಯರು ಹಾರೈಸಿದರು. ಚಿಕ್ಕಮಗಳೂರು ಜಿಲ್ಲೆಯು ತನ್ನದೇ ಆದ ಸಮಸ್ಯೆಗಳನ್ನು ಮೂರು ಋತುಗಳಲ್ಲೂ ಒಂದೊಂದು ರೀತಿಯ ಸಮಸ್ಯೆ ಉದ್ಭವಿಸುತ್ತವೆ ಇವುಗಳ ದನಿಯಾಗುವುದರೊಂದಿಗೆ ನ್ಯೂಸ್ ಕಿಂಗ್ ಕನ್ನಡ ವೆಬ್ ಸೈಟ್ ಜಿಲ್ಲೆಯ ರೈತರು ಕಾಫಿ ಹಾಗೂ ಅಡಿಕೆ ಬೆಳೆಗಾರರ ಬಗ್ಗೆ ಬೆಳಕು ಚೆಲ್ಲಲು ವೇದಿಕೆ ಕಲ್ಪಿಸಲಿ ಎಂದು ಮುಖಂಡರು ಹೇಳಿದರು

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...