Home ನ್ಯೂಸ್ ಕಿಂಗ್ ನೂತನ ವೆಬ್ ಸೈಟ್ ಕಚೇರಿ ಉದ್ಘಾಟನೆ
Homenamma chikmagalur

ನ್ಯೂಸ್ ಕಿಂಗ್ ನೂತನ ವೆಬ್ ಸೈಟ್ ಕಚೇರಿ ಉದ್ಘಾಟನೆ

Share
Share

ಚಿಕ್ಕಮಗಳೂರು :

ನೂತನವಾಗಿ ಆರಂಭವಾಗಿರುವ ನ್ಯೂಸ್ ಕಿಂಗ್ ವೆಬ್ ಸೈಟ್ ಕಚೇರಿಯಲ್ಲಿ ಆಯುಧ ಪೂಜೆಯ ಸಂಭ್ರಮ ಕಳೆಗಟ್ಟಿತ್ತು. ಚಿಕ್ಕಮಗಳೂರಿನ ಜಯನಗರ ಬಡಾವಣೆಯ ಹಿಂದಿನ ಜಿಲ್ಲಾ ಸಮಾಚಾರ ಪತ್ರಿಕಾ ಕಚೇರಿಯಲ್ಲಿ ನ್ಯೂಸ್ ಕಿಂಗ್ ನೂತನ ಕಛೇರಿ ಹೊಸತನದಲ್ಲಿ ಆರಂಭಗೊಂಡಿದ್ದು ಪ್ರಧಾನ ಸಂಪಾದಕರಾದ ಎನ್ ರಾಜು ರವರ ನೇತೃತ್ವದಲ್ಲಿ ಸರಳವಾಗಿ ಪೂಜೆ ನೆರವೇರಿಸಲಾಯಿತು.

ನೂತನವಾಗಿ ಆರಂಭವಾಗಿರುವ ನ್ಯೂಸ್ ಕಿಂಗ್ ವೆಬ್ ಸೈಟ್ ಕಛೇರಿ ಗೆ ಗಣ್ಯರು ಸಮಾಜದ ಮುಖಂಡರು ಭೇಟಿ ನೀಡಿ ಶುಭ ಕೋರಿದರು. ವಿವಿಧ ಕ್ಷೇತ್ರಗಳ ಪ್ರಮುಖರು ನೂತನ ವೆಬ್ ಸೈಟ್ ಆರಂಭಕ್ಕೆ ಶುಭ ಕೋರಿ ಮುಂದಿನ ದಿನಗಳಲ್ಲಿ ಹಳೆ ಬೇರು ಹೊಸ ಚಿಗುರು ಜೊತೆಗೆ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಜೊತೆಗೆ ನೊಂದ ಜನರಿಗೆ ಬೆಳಕಾಗುವ ಭರವಸೆಯಂತೆ ಸಂಸ್ಥೆಯು ನಿಲ್ಲಲಿ ಎಂದು ಗಣ್ಯರು ಹಾರೈಸಿದರು. ಚಿಕ್ಕಮಗಳೂರು ಜಿಲ್ಲೆಯು ತನ್ನದೇ ಆದ ಸಮಸ್ಯೆಗಳನ್ನು ಮೂರು ಋತುಗಳಲ್ಲೂ ಒಂದೊಂದು ರೀತಿಯ ಸಮಸ್ಯೆ ಉದ್ಭವಿಸುತ್ತವೆ ಇವುಗಳ ದನಿಯಾಗುವುದರೊಂದಿಗೆ ನ್ಯೂಸ್ ಕಿಂಗ್ ಕನ್ನಡ ವೆಬ್ ಸೈಟ್ ಜಿಲ್ಲೆಯ ರೈತರು ಕಾಫಿ ಹಾಗೂ ಅಡಿಕೆ ಬೆಳೆಗಾರರ ಬಗ್ಗೆ ಬೆಳಕು ಚೆಲ್ಲಲು ವೇದಿಕೆ ಕಲ್ಪಿಸಲಿ ಎಂದು ಮುಖಂಡರು ಹೇಳಿದರು

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...