Home Political News ಶೂನ್ಯವೀರ ಎಂ.ಕೆ ಪ್ರಾಣೇಶ್ : ಕೈಗೆ ಸಿಗದ ಅಪರೂಪದ ಅತಿಥಿ
Political News

ಶೂನ್ಯವೀರ ಎಂ.ಕೆ ಪ್ರಾಣೇಶ್ : ಕೈಗೆ ಸಿಗದ ಅಪರೂಪದ ಅತಿಥಿ

Share
Share

 

ಚಿಕ್ಕಮಗಳೂರು : ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಸತತವಾಗಿ ಎರಡು ಬಾರಿ ವಿಧಾನ ಪರಿಷತ್ ಗೆ ಅಯ್ಕೆಯಾಗುವುದರ ಮೂಲಕ ದಾಖಲೆ ಬರೆದ ಪ್ರಾಣೇಶ್ ಏನು ಕೆಲಸ ಮಾಡಲಿಲ್ಲ ಎಂಬ ದಾಖಲೆ ಬಿಟ್ಟು ಹೋಗುವುದು ಖಚಿತ.ಸರ್ಕಾರಿ ಕಾರ್ಯಕ್ರಮ ಮತ್ತು ಪಕ್ಷದ ಸಭೆಗಳಲ್ಲಿ ಭಾಗವಹಿಸಿದ್ದು ಬಿಟ್ಟರೆ ಸ್ಥಳೀಯ ಸಂಸ್ಥೆಗಳಿಗಾಗಲಿ ಜಿಲ್ಲೆಗಾಗಲಿ ನಯಾಪೈಸೆಯಷ್ಟು ಉಪಯೋಗವಿಲ್ಲ ಎಂದು ಬಿಜೆಪಿಯವರು ಗೊಣಗುವುದು ಗುಟ್ಟಾಗಿ ಉಳಿದಿಲ್ಲ.

ಪ್ರಾಣೇಶ್ ಕಟ್ಟರ್ ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯರಾಗಿ, ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿದ್ದಾಗ ಇದ್ದಷ್ಟು ಹೆಸರು ಈಗಾ ಇಲ್ಲ.
ಕಳೆದ ಹತ್ತು ವರ್ಷಗಳಲ್ಲಿ ಒಂದೇ ಒಂದು ಕುರುವು ಉಳಿಯುವಂತಹ ಕಾಮಗಾರಿ ಕೇಳಲೇ ಬೇಡಿ,ಶಾಸಕರಿಗೆ ದೊರೆಯುವಷ್ಟು ಅನುದಾನ ಸಿಗುವುದಿಲ್ಲ ನಿಜ ಆದರೆ ಬಂದಿರುವ ಅನುದಾನದಲ್ಲಿ ಆಗಿರುವ ಕೆಲಸ ಬ್ಯಾಟರಿ ಹಾಕಿ ಹುಡಕಬೇಕು.ಪ್ರಾರಂಭದಲ್ಲಿ ಗ್ರಾಮ ಪಂಚಾಯತಿಗಳಿಗೆ ಕಂಪ್ಯೂಟರ್ ಎಂಬ ಸುದ್ದಿ ಬಿಟ್ಟರೆ ಬೇರೆಲ್ಲಾ ಶೂನ್ಯ.

ಈಗ ಬೇರೆ ಉಪಸಭಾಪತಿ ಗೂಟದ ಕಾರು ಕಛೇರಿ ಸಿಬ್ಬಂದಿ ಜೊತೆಗೆ ಚುನಾವಣೆಯ ತಕರಾರು ಬಗ್ಗೆ ಕೋರ್ಟ್ ಹೀಗೆ ಸಾಗುತ್ತಿದೆ .ಕೋರ್ಟ್‌ನಲ್ಲಿ ಪ್ರಾಣೇಶ್ ಸ್ಥಾನ ರದ್ದಾಗುತ್ತದೆ ಎಂದು ಕಾದುಕುಳಿತು ಪಟಾಕಿ ಹೊಡೆದವರಿಗೆ ಚಳ್ಳೇಹಣ್ಣು ತಿನ್ನಿಸುತ್ತಾ ತಮ್ಮ ಅವಧಿ ಮುಗಿಯುವ ಮುನ್ನವೇ ಅಲ್ಪಸ್ವಲ್ಪ ಕೆಲಸ ಮಾಡಲಿ ಎಂಬುದಷ್ಟೇ ಆಶಯ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...