Home Latest News ತರೀಕೆರೆ ತಾಲೂಕಿನಲ್ಲೂ ಕಾಡಾನೆಗಳ ಹಾವಳಿ : ಜನರು ಆಕ್ರೋಶ
Latest News

ತರೀಕೆರೆ ತಾಲೂಕಿನಲ್ಲೂ ಕಾಡಾನೆಗಳ ಹಾವಳಿ : ಜನರು ಆಕ್ರೋಶ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಪ್ರಾಣಿಗಳ ಹಾವಳಿ ನಿನ್ನೆ,ಮೊನ್ನೆ ಯದಲ್ಲ.ಅದರಲ್ಲೂ ಆನೆಗಳು ಹಿಂಡು,ಹಿಂಡಾಗಿ ಬಂದು ಬೆಳೆ ನಾಶ ಮಾಡುತ್ತಿರುವುದು ಬೆಳೆಗಾರರು ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದ್ದಾರೆ.ಹಲವರು ಪ್ರಾಣ ಕಳೆದು ಕೊಂಡಿದ್ದಾರೆ.

ಇತ್ತೀಚೆಗೆ ತರೀಕೆರೆ ಸುತ್ತಮುತ್ತ ಆನೆ ಹಾವಳಿ ಹೆಚ್ಚಾಗಿದೆ ಎಂದು ರೈತರು ದೂರಿದ್ದಾರೆ.ಮೂರು ಕ್ಕೂ ಹೆಚ್ಚು ಆನೆಗಳು ಕಳೆದ ಒಂದು ವಾರದಿಂದ ಅಮ್ಮಣ್ಣಿ ಕಾವಲ್,ಜೋಡಿ ತಿಮ್ಮಪುರ ಮತ್ತು ಭದ್ರ ಮೇಲ್ದಂಡೆ ಕಾಲುವೆ ಪಕ್ಕ ಹೆಚ್ಚಾಗಿ ಕಾಣಿಸಿಕೊಳ್ಳುವ ಆನೆಗಳನ್ನು ಅರಣ್ಯ ಇಲಾಖೆಯವರು ಪಟಾಕಿ ಸಿಡಿಸಿ ಓಡಿಸಿದರು ಕೂಡ ಮತ್ತೆ ಮತ್ತೆ ಆನೆಗಳು ದಾಳಿ ಮಾಡಿ ಅಡಿಕೆ, ತೆಂಗು,ರಾಗಿ ಮತ್ತು ತರಕಾರಿ ಬೆಳೆಗಳನ್ನು ನಾಶ ಮಾಡಿವೆ ಎಂದು ರೈತರು ದೂರಿದ್ದಾರೆ.

ಲಿಂಗದಳ್ಳಿ ಹೋಬಳಿಯ ತಣಿಗೆಬಯಲು, ನಂದಿಬಟ್ಟಲು, ಕೃಷ್ಣಾಪುರ ಮತ್ತು ಉಡೆವಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆನೆಗಳ ಕಾಟ ಹೇಳತೀರದಾಗಿದೆ. ಅರಣ್ಯ ಇಲಾಖೆಯವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ರೈತರು ಜನರು ದೂರಿದಾಗ ಕಾಟಚಾರಕ್ಕೆ ಪಟಾಕಿ ಸಿಡಿಸುವ ಬದಲು ಇನ್ನಾದರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳು ಬೇಕು ಇಲ್ಲದಿದ್ದರೆ ರೋಷಿರುವ ರೈತರು ಮತ್ತು ಬೆಳೆಗಾರರು ಕಾಡನೆಗಳನ್ನು ಅರಣ್ಯ ಇಲಾಖೆ ಕಛೇರಿಗೆ ನುಗ್ಗಿಸಿದರೂ ಆಶ್ಚರ್ಯ ಪಡುವಂತಿಲ್ಲ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...