Home Political News ತಮ್ಮದೇ ಸರ್ಕಾರದ ವಿರುದ್ಧ ಎಂಎಲ್ ಮೂರ್ತಿ ಕೆಂಡಾಮಂಡಲ
Political News

ತಮ್ಮದೇ ಸರ್ಕಾರದ ವಿರುದ್ಧ ಎಂಎಲ್ ಮೂರ್ತಿ ಕೆಂಡಾಮಂಡಲ

Share
Share

ಚಿಕ್ಕಮಗಳೂರು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್ ಮೂರ್ತಿ ತಮ್ಮದೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಂಎಲ್ ಮೂರ್ತಿ ಇದೊಂದು ಕಮರ್ಷಿಯಲ್ ಇಲಾಖೆ ಆಗಿದ್ದು ಪಶ್ಚಿಮ ಘಟ್ಟದ ಹೆಸರಿನಲ್ಲಿ ಭಾರೀ ಅನುದಾನ ಬರುತ್ತಿದೆ ಜತೆಗೆ ರಾಜ್ಯ ಸರ್ಕಾರವೇ ಟಿಂಬರ್ ಮರ್ಚೆಂಟ್ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಡಿ ಕಾರಿದ್ದಾರೆ. ಆನೆ ಹಾವಳಿ ತಡೆಯುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆಯವರಿಗೆ ಯಾವ ಆಹಾರಗಳನ್ನು ನೀವು ಕಾಡಿನಲ್ಲಿ ಪ್ರಾಣಿಗಳಿಗಾಗಿ ಬೆಳೆಸಿದ್ದೀರಿ ಎಂದು ಗುಡುಗಿದ್ದಾರೆ

ರೈತ ಸಂಘಟನೆಗಳು ಕಾಫಿತೋಟದ ಮಾಲೀಕರು ಸಾರ್ವಜನಿಕರು ಕಷ್ಟ ಹೇಳಿಕೊಂಡು ಬೊಬ್ಬೆ ಹೊಡೆದರೂ ಕನಿಷ್ಟ ಪ್ರತಿಕ್ರಿಯೆ ಕೂಡ ಕೊಡದ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ವಿರುದ್ಧ ಕೆಂಡಾಮಂಡಲ ರಾಗಿರುವ ಎಂಎಲ್ಎಂ ಬಿಪಿಎಲ್ ಕಾರ್ಡ್ ವಿತರಣೆಯಲ್ಲಿ ಮುಖ್ಯವಾಗಿ ಅಲ್ಲಿನ ಅಧಿಕಾರಿಗಳೇ ಭ್ರಷ್ಟಾಚಾರ ಮಾಡಿದ್ದು ಈ ಲೂಟಿಯನ್ನ ಒಪ್ಪಲು ಸಾಧ್ಯವಿಲ್ಲ ಕಳ್ಳರು ಯಾರು ಎಂದು ತಿಳಿಯಬೇಕಾದರೆ ಪ್ರತಿ ನ್ಯಾಯಬೆಲೆ ಅಂಗಡಿಗಳ ಮುಂದೆ ನಾಮಫಲಕ ಗಳಲ್ಲಿ ಅಲ್ಲಿನ ಫಲಾನುಭವಿಗಳ ಪಟ್ಟಿ ಭಾವಚಿತ್ರ ಸಹಿತ ಪ್ರಕಟಿಸಬೇಕು ಎಂದು ಎಂಎಲ್ಎಂ ಒತ್ತಾಯಿಸಿದ್ದಾರೆ.

ಈ ಮೂಲಕ ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಆಡಳಿತ ಇರುವ ಮುಖಂಡರಿಗೆ ತೀವ್ರ ಮುಜುಗರ ಉಂಟಾಗುವುದು ಮಾತ್ರ ಸತ್ಯ

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...