Home Latest News ಅಬಕಾರಿ ಇಲಾಖೆಯಲ್ಲಿ ಲಂಚ ಲಂಚ ಲಂಚ
Latest News

ಅಬಕಾರಿ ಇಲಾಖೆಯಲ್ಲಿ ಲಂಚ ಲಂಚ ಲಂಚ

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ಅಬಕಾರಿಯ ಕರ್ಮ ಕಾಂಡ ಮತ್ತೆ, ಮತ್ತೆ ಅಪ್ಪಳಿಸುತ್ತಿದೆ.ಅಬಕಾರಿ ಮಂತ್ರಿ ತಿಮ್ಮಾಪುರ ಕೋಟಿ,ಕೋಟಿ ಲಂಚ ಪಡೆಯುತ್ತಿದ್ದಾರೆ ಎಂದು ಮಧ್ಯ ಮಾರಾಟ ಸಂಘದವರು ದೂರು ನೀಡಿದ್ದರು.ಅದಕ್ಕೆ ತೇಪೆ ಹಾಕಲಾಗಿದೆ. ನಿನ್ನೆ ಮಂಡ್ಯದಲ್ಲಿ ಸಿ,ಎಲ್7 ಪಡೆಯಲು ಅಧಿಕಾರಿಗಳು ನಲವತ್ತು ಲಕ್ಷ ಲಂಚ ಕೇಳಿದ್ದಾರೆ ಎಂದು ವಿಡಿಯೋ ವೈರಲ್ ಅದ ತಕ್ಷಣ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಕೇಳುವವರೇ ಇಲ್ಲದಂತೆ ಆಗಿದೆ. ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಸಿ,ಎಲ್ 7ನೀಡಿರುವುದನ್ನು ನೋಡಿದರೆ ಇಲಾಖೆ ಹಣಕ್ಕಾಗಿ ಇದ್ದಂತೆ ಮತ್ತು ಕೆಲವು ಶಾಸಕರ ಒತ್ತಡದಲ್ಲಿ ಇರುವಂತೆ ಕಾಣುತ್ತದೆ.
ಸಿ,ಎಲ್ 7ನೀಡಲು ಬೇಕಾದ ನಿಯಮಗಳನ್ನು ಮೀರಿ ಅನುಮತಿ ನೀಡಿರುವುದು ಗುಟ್ಟಾಗಿ ಉಳಿದಿಲ್ಲ. ಆಸ್ಪತ್ರೆ ಪಕ್ಕ,ಪುರಸಭೆ ಲೈಸೆನ್ಸ್ ಇಲ್ಲದ ಕಟ್ಟಡಗಳು ,ರಸ್ತೆ ಬದಿಯಲ್ಲಿ ಲಾಡ್ಜಗಳಲ್ಲಿ ಶಾಪ್ ತೆರೆದಿರುವುದು ನೋಡಿದರೆ ಇಲಾಖೆ ಇದೆಯೋ ಇಲ್ಲವೋ ಎಂಬ ಅನುಮಾನ ಬರುತ್ತಿದೆ.

ಜಿಲ್ಲೆಯ ಇಬ್ಬರು ಶಾಸಕರು ಪೈಪೋಟಿಗೆ ಬಿದ್ದು ಸಿ,ಎಲ್,7 ಸಂಬಂಧಿಕರ ಪಾಲುದಾರಿಕೆ ಪಡೆದಿದ್ದಾರೆ. ಇವರುಗಳು ಬಾರ್ ಮಾಲೀಕರಿಂದ ತಿಂಗಳ ಮಾಮೂಲಿ ವಸೂಲಿ ಮಾಡುತ್ತಿದ್ದಾರೆ ಎಂದು ಮಧ್ಯ ಮಾರಾಟಗಾರರು ಶಾಪ ಹಾಕುತ್ತಿದ್ದಾರೆ.
ಗ್ರಾಹಕರಿಗೆ ಬೇಕಾ ಬಿಟ್ಟಿ ದರದಲ್ಲಿ ಮಾರಾಟ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ ಆದರೂ ಇಲಾಖೆ ಬದುಕಿ ಸತ್ತಂತೆ ಇದೇ ಎನ್ನುವುದಕ್ಕಿಂತ ಹಣ,ಹಣ,ಎಂದು ಕಣ್ಣ್,ಕಣ್ಣ್ ಬಿಟ್ಟುಕೊಂಡು ಹೆಚ್ಚು ಜೇಬಿಗಳಿರುವ ಪ್ಯಾಂಟ್, ಶರ್ಟ್ ಧರಿಸಿಕೊಂಡು ಇಲಾಖೆಯ ಬಾಗಿಲು ಬಂದ್ ಮಾಡಿಕೊಂಡು ವಸೂಲಿಗೆ ಇಳಿದಿದ್ದಾರೆ ಎಂಬ ವ್ಯಾಪಕ ದೂರುಗಳು ಇವೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...