Home Latest News ನೌಕರರ ಸಂಘದ ಅಧ್ಯಕ್ಷ ದೇವೇಂದ್ರಗೆ ಪಿ.ಯು ಬೋರ್ಡ್ ನೋಟಿಸ್ : ಭೋಜೇಗೌಡ ನಿಂದನೆ ಪ್ರಕರಣ
Latest News

ನೌಕರರ ಸಂಘದ ಅಧ್ಯಕ್ಷ ದೇವೇಂದ್ರಗೆ ಪಿ.ಯು ಬೋರ್ಡ್ ನೋಟಿಸ್ : ಭೋಜೇಗೌಡ ನಿಂದನೆ ಪ್ರಕರಣ

Share
Share

ಚಿಕ್ಕಮಗಳೂರು : ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಗೆದ್ದು ಬೀಗಿದ ದೇವೇಂದ್ರ ಅವರಿಗೆ ಎಂಎಲ್.ಸಿ ಭೋಜೇಗೌಡರ ಗುಮ್ಮ ಕಾಡುತ್ತಿದೆ. ಪೈಪೋಟಿ ಭರಾಟೆಯಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದ ದೇವೇಂದ್ರ ಭೋಜೇಗೌಡರ ಮೇಲೆ ಮಾಡಿದ ಆರೋಪಗಳು ಇದೀಗ ಅವರಿಗೆ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿಯೊಂದರ ಪ್ರಕಾರ ಸರ್ಕಾರಿ ಉಪನ್ಯಾಸಕರಾಗಿ ರುವ ದೇವೇಂದ್ರರಿಗೆ ನೋಟೀಸ್ ಕೊಟ್ಟಿದೆ ಎನ್ನಲಾಗಿದೆ.

ಮಳೆ ಬಿಟ್ಟರು ಮರದ ಹನಿ ನಿಂತಿಲ್ಲ ಎಂಬ ಮಾತಿನಂತೆ ನೌಕರರ ಚುನಾವಣೆ ಮುಗಿದರೂ ನೂತನ ಅಧ್ಯಕ್ಷರಿಗೆ ಕಾಟ ತಪ್ಪಲಾರದು ಎಂಬಂತಾಗಿದೆ, ಎರಡನೇ ಬಾರಿ ಅಯ್ಕೆ ಆಗಿರುವ ದೇವೇಂದ್ರರವರಿಗೆ ಪಿ.ಯು.ಬೋರ್ಡ್ ನಿಂದ ನೋಟಿಸ್ ನೀಡಿದೆ ಎಂಬ ಮಾಹಿತಿ ತಿಳಿದು ಬಂದಿದ್ದು ದೇವೇಂದ್ರ ದಿಢೀರ್ ಬೆಂಗಳೂರಿಗೆ ದೌಡಾಯಿಸಿದ್ದಾರಡೆ

ನೌಕರರ ಚುನಾವಣೆ ವೇಳೆ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ರನ್ನು ನಿಂದಿಸಿದ್ದು, ಸರ್ಕಾರಿ ನೌಕರರಾಗಿ ಜನಪ್ರತಿನಿಧಿಗಳಿಗೆ ಅವಮಾನ ಮಾಡಿರುವ ನಿಮ್ಮ ಮೇಲೆ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದು ಕಾರಣ ಕೇಳಿ ಶೊಕಾಸ್ ನೋಟಿಸ್ ನೀಡಲಾಗಿದೆ ಎಂದು ನೌಕರರು ಮಾತನಾಡುತ್ತಿದ್ದಾರೆ. ಈ ನಡುವೆ ಭೋಜೇಗೌಡ ಹಠಕ್ಕೆ ಬೀದಿದ್ದು ದೇವೇಂದ್ರ ವಿರುದ್ಧ ಕಾನೂನು ಹೋರಾಟ ಮಾಡಲು ಮುಂದಾಗಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...