Home Crime News ಮನೆಯಲ್ಲೇ ಗಾಂಜಾ ಮಾರುತ್ತಿದ್ದ ಖದೀಮನ ಬಂಧನ
Crime News

ಮನೆಯಲ್ಲೇ ಗಾಂಜಾ ಮಾರುತ್ತಿದ್ದ ಖದೀಮನ ಬಂಧನ

Share
Share

ಚಿಕ್ಕಮಗಳೂರು : ತಾಲ್ಲೂಕಿನ ಗೌಡನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಅಂಬಿಕಾ ಪ್ಲೇವುಡ್ ಫ್ಯಾಕ್ಟರಿ ಪಕ್ಕದ ಬೀರೇಗೌಡರ ಮಾಲೀಕತ್ವದ ಮನೆಯಲ್ಲಿ ಬಾಡಿಗೆಗೆ ಇರುವ ಅಸ್ಸಾಂ ಮೂಲದ ವ್ಯಕ್ತಿ ಮಹಮ್ಮದ್ ರಬೂಲ್ ಇಸ್ಲಾಂ ತನ್ನ ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಗಾಂಜಾವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಹಾಗೂ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುತ್ತಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆ ಪಿಎಸ್ಐ ರಘುನಾಥ್ ಎಸ್.ವಿ. ತಮ್ಮ ಸಿಬ್ಬಂದಿಗಳಾದ ಇಮ್ರಾನ್ ಖಾನ್ ಅನ್ವರ್ ಪಾಷಾ, ಮುಕ್ರೀಂ ಬೇಗ್, ಮಲ್ಲೇಗೌಡ ಹರಿಪ್ರಸಾದ್ ದಾಳಿ ನಡೆಸಿದ್ದು ಆರೋಪಿ ಮಹಮ್ಮದ್ ರಬೂಲ್ ಇಸ್ಲಾಂ ಬಿನ್ ಮಹಮ್ಮದ್ ಅಬ್ದುಲ್ ರಶೀದ್ ಅಂಬಿಕಾ ಪ್ಲೇವುಡ್ ಫ್ಯಾಕ್ಟರಿಯಲ್ಲಿ ಮರ ಕತ್ತರಿಸುವ ಕೂಲಿ ಕೆಲಸ, ಪ್ರಸ್ತುತ ವಿಳಾಸ ಗೌಡನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಚಿಕ್ಕಮಗಳೂರು ತಾ: ಸ್ವಂತ ಊರು- ಜಾರಮಾರಿ ಹಳ್ಳಿ, ಬಲಿಸತ್ರ ಪೋಸ್ಟ್, ದಿಂಗ್ ಪಿಎಸ್, ನಗ್ಗಾಂವ್ ಜಿಲ್ಲೆ, ಅಸ್ಸಾಂ ರಾಜ್ಯ ಆಗಿದ್ದು ಆತನ ಬಳಿ ಸಿಕ್ಕ 05 ಕೆಜಿ 134 ಗ್ರಾಂ ಒಣ ಗಾಂಜಾ ಹಾಗೂ ಒಂದು ಮೊಬೈಲನ್ನು ವಶಕ್ಕೆ ಪಡೆದುಕೊಂಡು ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಮೊಕದ್ದಮೆ ಸಂಖ್ಯೆ:131/24 u/s 20(b)(ii)(b) NDPS ಆಕ್ಟ್ ರಂತೆ ಪ್ರಕರಣ ದಾಖಲಿಸಿರುತ್ತೆ.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...

₹8 ಕೋಟಿ ಹಣ, ಚಿನ್ನಾಭರಣ ದೋಚಿ 9 ವರ್ಷದ ಮಗನೊಂದಿಗೆ ಪತಿ ಪರಾರಿ

ಕೊಪ್ಪ: ಪತಿಯೊಬ್ಬ ತನ್ನ ಪತ್ನಿಗೆ ದೀರ್ಘಕಾಲದಿಂದ ದೈಹಿಕ, ಮಾನಸಿಕ ಹಿಂಸೆ ನೀಡಿ, ಕೋಟ್ಯಂತರ ರೂಪಾಯಿ ಹಣ,...

ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ

ಲಿಂಗದಹಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...