Home Crime News ಮನೆಯಲ್ಲೇ ಗಾಂಜಾ ಮಾರುತ್ತಿದ್ದ ಖದೀಮನ ಬಂಧನ
Crime News

ಮನೆಯಲ್ಲೇ ಗಾಂಜಾ ಮಾರುತ್ತಿದ್ದ ಖದೀಮನ ಬಂಧನ

Share
Share

ಚಿಕ್ಕಮಗಳೂರು : ತಾಲ್ಲೂಕಿನ ಗೌಡನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಅಂಬಿಕಾ ಪ್ಲೇವುಡ್ ಫ್ಯಾಕ್ಟರಿ ಪಕ್ಕದ ಬೀರೇಗೌಡರ ಮಾಲೀಕತ್ವದ ಮನೆಯಲ್ಲಿ ಬಾಡಿಗೆಗೆ ಇರುವ ಅಸ್ಸಾಂ ಮೂಲದ ವ್ಯಕ್ತಿ ಮಹಮ್ಮದ್ ರಬೂಲ್ ಇಸ್ಲಾಂ ತನ್ನ ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಗಾಂಜಾವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಹಾಗೂ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುತ್ತಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆ ಪಿಎಸ್ಐ ರಘುನಾಥ್ ಎಸ್.ವಿ. ತಮ್ಮ ಸಿಬ್ಬಂದಿಗಳಾದ ಇಮ್ರಾನ್ ಖಾನ್ ಅನ್ವರ್ ಪಾಷಾ, ಮುಕ್ರೀಂ ಬೇಗ್, ಮಲ್ಲೇಗೌಡ ಹರಿಪ್ರಸಾದ್ ದಾಳಿ ನಡೆಸಿದ್ದು ಆರೋಪಿ ಮಹಮ್ಮದ್ ರಬೂಲ್ ಇಸ್ಲಾಂ ಬಿನ್ ಮಹಮ್ಮದ್ ಅಬ್ದುಲ್ ರಶೀದ್ ಅಂಬಿಕಾ ಪ್ಲೇವುಡ್ ಫ್ಯಾಕ್ಟರಿಯಲ್ಲಿ ಮರ ಕತ್ತರಿಸುವ ಕೂಲಿ ಕೆಲಸ, ಪ್ರಸ್ತುತ ವಿಳಾಸ ಗೌಡನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಚಿಕ್ಕಮಗಳೂರು ತಾ: ಸ್ವಂತ ಊರು- ಜಾರಮಾರಿ ಹಳ್ಳಿ, ಬಲಿಸತ್ರ ಪೋಸ್ಟ್, ದಿಂಗ್ ಪಿಎಸ್, ನಗ್ಗಾಂವ್ ಜಿಲ್ಲೆ, ಅಸ್ಸಾಂ ರಾಜ್ಯ ಆಗಿದ್ದು ಆತನ ಬಳಿ ಸಿಕ್ಕ 05 ಕೆಜಿ 134 ಗ್ರಾಂ ಒಣ ಗಾಂಜಾ ಹಾಗೂ ಒಂದು ಮೊಬೈಲನ್ನು ವಶಕ್ಕೆ ಪಡೆದುಕೊಂಡು ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಮೊಕದ್ದಮೆ ಸಂಖ್ಯೆ:131/24 u/s 20(b)(ii)(b) NDPS ಆಕ್ಟ್ ರಂತೆ ಪ್ರಕರಣ ದಾಖಲಿಸಿರುತ್ತೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...