Home Latest News ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್
Latest News

ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್

Share
Share

ಚಿಕ್ಕಮಗಳೂರು : ವರ್ಷಾಂತ್ಯದಲ್ಲಿ ಸರ್ಕಾರದಿಂದ ತೆರಿಗೆ ಹೆಚ್ಚಿಸಿಕೊಳ್ಳಲು ಹೊಸ ಪ್ಲಾನ್ ನಡೆದಿದೆ, ಅಬಕಾರಿ ಇಲಾಖೆಯಲ್ಲಿನ ಸಿಎಲ್ 5 ಬಾರ್ ಲೈಸೆನ್ಸ್ ಕೊಡಲು ಮುಂದಾಗಿದೆ (ಸಿಎಲ್ 5 )ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಸರ್ಕಾರ ಗಮನ ಸೆಳೆದಿದೆ.

ಅಬಕಾರಿ ನಿಯಮದಂತೆ ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಇಲಾಖೆ ಈ ಮೂಲಕ ಕ್ರಿಸ್ ಮಸ್, ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ತೆರಿಗೆ ಹೆಚ್ಚಿಸಿಕೊಳ್ಳಲು ಪ್ಲಾನ್ ಮಾಡಿದೆ. ಒಂದು ದಿನದ ಸಾಂದರ್ಭಿಕ ಬಾರ್ ಲೈಸೆನ್ಸ್ ಕೊಡುವುದು ಇದರ ಉದ್ದೇಶವಾಗಿದೆ, ಪ್ರವಾಸಿಗರ ಪಾಲಿನ ಸ್ವರ್ಗ ಎನಿಸಿರುವ ಚಿಕ್ಕಮಗಳೂರಿನಲ್ಲಿ ಸಿಎಲ್ 5 ಲೈಸೆನ್ಸ್ ನೀಡಿಕೆ ಅವಕಾಶ ಕೊಟ್ಟಿರುವುದು ವಿಶೇಷವಾಗಿದೆ

24 ಗಂಟೆಯ ಈ ಲೈಸೆನ್ಸ್ ಗೆ 12 ಸಾವಿರ ರೂಪಾಯಿಗಳ ದರ ನಿಗದಿ ಪಡಿಸಲಾಗಿದೆ, ಕ್ರಿಸ್ಮಸ್ ಹಬ್ಬದ ಆಚರಣೆ ನಿಮಿತ್ತ ಆರು ಅರ್ಜಿಗಳು ಈಗಾಗಲೇ ಅಬಕಾರಿ ಇಲಾಖೆಗೆ ಸಲ್ಲಿಕೆಯಾಗಿವೆ, ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ಸಾಂದರ್ಭಿಕ ಲೈಸನ್ಸ್ ನೀಡಲು ಇಲಾಖೆ ಮುಂದಾಗಿದೆ, ರೆಸ್ಟೋರೆಂಟ್, ಹೋಂ ಸ್ಟೇ ರೆಸಾರ್ಟ್ , ಹೋಟೆಲ್ , ಪಾರ್ಟಿ ಮಾಡುವ ಜಾಗಗಳಿಗೆ ಲೈಸೆನ್ಸ್ ನೀಡಲು ಮುಂದಾಗಿರುವ ಇಲಾಖೆಯ ನಿಯಮಕ್ಕೆ ಮೂಲ ಸನ್ನದುದಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...