Home Crime News ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು
Crime News

ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು

Share
Share

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಮರಣ ಮೃದಂಗ ನಿಲ್ಲದಂತಾಗಿದೆ, ಜಮೀನಿನಲ್ಲಿ ವಿದ್ಯುತ್ ತಂತಿ ತಗಲಿ ಕಾಡಾನೆಯೊಂದು ದಾರುಣವಾಗಿ ಸಾವು ಕಂಡಿದೆ. ಜಮೀನಿನಲ್ಲಿ ಕೆಳಭಾಗಕ್ಕೆ ಜೋತು ಬಿದ್ದಿದ್ದ ವಿದ್ಯುತ್ ತಂತಿಯಿಂದ ಈ ಅವಘಡ ನಡೆದಿದೆ.

ಆಹಾರ ಅರಿಸಿ ಬಂದ ಕಾಡಾನೆಗೆ ವಿದ್ಯುತ್ ತಂತಿ ತಗಲಿ ಸ್ಥಳದಲ್ಲೇ ಸಾವನ್ನಪ್ಪಿದೆ, ವಿದ್ಯುತ್ ತಂತಿ ತಗಲಿ ಕಂದಕಕ್ಕೆ ಉರುಳಿ ಬಿದ್ದಿರುವ ಒಂಟಿ ಸಲಗ ಅಸುನೀಗಿದೆ, ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದರೂ ಕೂಡ ಅರಣ್ಯ ಇಲಾಖೆಗೆ ಮಾಹಿತಿ ಲಭ್ಯವೇ ಇರಲಿಲ್ಲ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾನವ ಕಾಡಾನೆಗಳ ಸಂಘರ್ಷ ತೀವ್ರಗೊಂಡಿದೆ, ಒಂದೆಡೆ ಕಾಡಾನೆ ದಾಳಿಯಿಂದ ಮನುಷ್ಯರು ಮೃತಪಟ್ಟರೆ ಮತ್ತೊಂದೆಡೆ ವಿದ್ಯುತ್ ಅವಘಡಗಳಿಂದ ಕಾಡಾನೆಗಳು ಸಾವು ಕಾಣುತ್ತಿವೆ, ಜಮೀನಿನ ಕೆಲಸಕ್ಕೆ ತೆರಳಿದ ಶಿವಬಸಪ್ಪ ಆನೆಯ ದಾರುಣ ಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದಾರೆ, ಈ ಘಟನೆ ತರೀಕೆರೆ ತಾಲ್ಲೂಕಿನ ಲಿಂಗದಳ್ಳಿಯ ಉಡೆವಾ ಗ್ರಾಮದಲ್ಲಿ ನಡೆದಿದೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ಎರಡು ಕಾಡಾನೆಗಳು ಮೃತಪಟ್ಟಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...