Home Crime News ಆಂಬುಲೆನ್ಸ್ ನಲ್ಲಿ ಕೋಟ್ಯಾಂತರ ಮೌಲ್ಯದ ಕಾಪರ್ ಕಳ್ಳತನ : ಮೂವರ ಬಂಧನ
Crime News

ಆಂಬುಲೆನ್ಸ್ ನಲ್ಲಿ ಕೋಟ್ಯಾಂತರ ಮೌಲ್ಯದ ಕಾಪರ್ ಕಳ್ಳತನ : ಮೂವರ ಬಂಧನ

Share
Share

ಚಿಕ್ಕಮಗಳೂರು : ಆಂಬುಲೆನ್ಸ್ ನಲ್ಲಿ ಕಾಪರ್ ಸ್ಕ್ರಾಪ್ ಕಳವು ಮಾಡಿದ್ದ ಮೂರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ನಗರ ರಾಂಪುರದಲ್ಲಿರುವ ಕಾಪರ್ ಸಲ್ಫೇಟ್ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂರು ಜನ ಖದೀಮರು ಸುಮಾರು 16,320 ಕೆ.ಜಿ. ಕಾಪರ್ ಸ್ಕ್ರಾಪ್ ಕಳ್ಳತನ ಮಾಡಿದ್ದರು. ನಗರ ಪೊಲೀಸರು ಮೂರು ಜನ ಆರೋಪಿಗಳನ್ನು ಬಂಧಿಸಿ 88.21 ಲಕ್ಷ ಮೌಲ್ಯದ 12,425 ಕೆ.ಜಿ. ಕಾಪರ್ ಸ್ಕ್ರಾಪ್ ಮತ್ತು 2 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಚಾರಣೆಯಲ್ಲಿ ಪಿ.ಎಸ್.ಐ. ರವಿ ಜಿ ಎ, ಶಂಭುಲಿಂಗನಗೌಡ ಮತ್ತು ಸತೀಶ್ ಕೆ ಎಸ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ನಂಜಪ್ಪ, ದಿನೇಶ್, ಪ್ರದೀಪ ಹೆಚ್ ಜಿ, ನವೀನ ಎ ಎಸ್, ಮಹಮ್ಮದ್ ರಫೀಕ್ ಮತ್ತು ರವೀಂದ್ರ ಇದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...