Home Latest News ತರೀಕೆರೆಯಲ್ಲಿ ನಾಳೆ ರಾಜ್ಯಮಟ್ಟದ ನೃತ್ಯ ಸ್ಪರ್ದೆ
Latest News

ತರೀಕೆರೆಯಲ್ಲಿ ನಾಳೆ ರಾಜ್ಯಮಟ್ಟದ ನೃತ್ಯ ಸ್ಪರ್ದೆ

Share
Share

ಚಿಕ್ಕಮಗಳೂರು : ತರೀಕೆರೆಯಲ್ಲಿ ನಾಳೆ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದ್ದು, ಮಾಜಿ ಶಾಸಕ ದಿವಂಗತ ಟಿ.ಹೆಚ್ ಶಿವಶಂಕರಪ್ಪ ಸ್ಮರಣಾರ್ಥ ನೃತ್ಯ ಸ್ಪರ್ಧೆಗಳು ನಡೆಯಲಿದ್ದು ಆಕರ್ಷಕ ಪಾರಿತೋಷಕ ನೀಡಲಾಗುತ್ತದೆ. ಸಿಮ್ರಾನ್ ನೃತ್ಯ ಶಾಲೆಯವರು ಈ ಕಾರ್ಯಕ್ರಮ ಆಯೋಜಿಸಿದ್ದಾರೆ.

ಭಾರತೀಯ ಮತ್ತು ಪಾಶ್ಚಿಮಾತ್ಯ ಹಿರಿಯರ ಗುಂಪು ನೃತ್ಯದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 20,000 ನಗದು ಮತ್ತು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಿದರೆ ದ್ವಿತೀಯ ಸ್ಥಾನ ಪಡೆದವರಿಗೆ 12000 ನಗದು ಮತ್ತು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ಮತ್ತು ತೃತೀಯ ಬಹುಮಾನ ಪಡೆದವರಿಗೆ 7000 ನಗದು ಮತ್ತು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಲು ತೀರ್ಮಾನಿಸಲಾಗಿದೆ.

ಕಿರಿಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ 6000 ನಗದು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ದ್ವಿತೀಯ ಬಹುಮಾನ 4000 ನಗದು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ತೃತೀಯ ಬಹುಮಾನ ಪಡೆದವರಿಗರ 3000 ನಗದು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ಟಿ.ಜಿ ಸದಾನಂದ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...