Home Latest News ತಳ್ಳೋ ಮಾಡಲ್ ಗಾಡಿಯಾದ ಕೆಎಸ್ಆರ್.ಟಸಿ ಬಸ್ : ಪ್ರಯಾಣಿಕರೆ ಇಳಿದು ತಳ್ಳಬೇಕು ನೋಡಿ
Latest News

ತಳ್ಳೋ ಮಾಡಲ್ ಗಾಡಿಯಾದ ಕೆಎಸ್ಆರ್.ಟಸಿ ಬಸ್ : ಪ್ರಯಾಣಿಕರೆ ಇಳಿದು ತಳ್ಳಬೇಕು ನೋಡಿ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕೆಲ ಕೆಎಸ್ಆರ್ ಟಿಸಿ ಸರ್ಕಾರಿ ಬಸ್ಸುಗಳ ಸ್ಥಿತಿ ಚಿಂತಾಜನಕ‌ವಾಗಿದೆ, ಈ ಬಸ್ ಗಳು ಓಡ್ಬೇಕು ಅಂದ್ರೆ ಜನರೇ ಬಸ್ಸಿಂದ ಇಳಿದು ತಳ್ಳಬೇಕಾಗಿದೆ, ಪ್ರಯಾಣಿಕರಲ್ಲಿಯೇ ಇದಕ್ಕೆ ಶಕ್ತಿ ಮಾತ್ರ ಇರಲೇಬೇಕು.

ಹೌದು ಈ ಬಸ್ಸುಳನ್ನ ಪ್ರಯಾಣಿಕರೇ ತಳ್ಳಿ ಸ್ಟಾರ್ಟ್ ಮಾಡಬೇಕಾದ ಪರಿಸ್ಥಿತಿ ಉಂಟಾಗಿದ್ದು ಕಡೂರು ತಾಲೂಕಿನ ಸಖರಾಯಪಟ್ಟಣ ಬಸ್ ನಿಲ್ದಾಣದಲ್ಲಿ, ರಾಜ್ಯ ಸರ್ಕಾದ ಮಹತ್ವದ ಶಕ್ತಿ ಯೋಜನೆಯ ಎಫೆಕ್ಟ್ ನಿಂದ‌ ಸರ್ಕಾರಿ ಬಸ್ಸುಗಳ ಸ್ಥಿತಿ ದಯಾನೀಯ ಪರಿಸ್ಥಿತಿಗೆ ಬಂದು ತಲುಪಿದೆ, ಎಲ್ಲೆಂದರಲ್ಲಿ ನಿಲ್ಲುತ್ತಿರೋ ಈ ಕೆಎಸ್ಆರ್ ಟಿಸಿ ಸರ್ಕಾರಿ ಬಸ್ಸುಗಳು ಪ್ರಯಾಣಕ್ಕೆ ಯೋಗ್ಯವೇ ಎಂಬ ಅನುಮಾನ ವ್ಯಕ್ತವಾಗಿದೆ, ಕೆಲ‌ ಬಸ್ಸುಗಳಿಗೆ ಸ್ಟಾರ್ಟಿಂಗ್ ಪ್ರಾಬ್ಲಂ ಕೂಡಾ ಇದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 530ಕ್ಕೂ ಹೆಚ್ಚು ಸರ್ಕಾರಿ ಬಸ್ಸುಗಳಿವೆ ಇವುಗಳಲ್ಲಿ ಹೆಚ್ಚು ಬಸ್ಸುಗಳಲ್ಲಿ ಡಕೋಟಾ ಬಸ್ಸುಗಳೇ ಆಗಿವೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಘಟಕದಲ್ಲಿ ತಳ್ಳೋ ಮಾಡಲ್ ಬಸ್ ಗಳು ದಿನೇ ದಿನೇ ಹೆಚ್ಚುತ್ತಿವೆ.

Share

Leave a comment

Leave a Reply

Your email address will not be published. Required fields are marked *

Don't Miss

ಮತದಾರ ಪಟ್ಟಿಗೆ ಮತದಾರರನ್ನು ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಲು

ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...

ನೂತನ ತಂತ್ರಜ್ಞಾನವನ್ನು ಯುವಜನತೆ ಮಿತಿಯಲ್ಲಿ ಬಳಸಬೇಕು

ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....

Related Articles

ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ...

ರಕ್ತದಾನದಿಂದ ಜೀವ ಉಳಿಸುವವರು ಜೀವಸಂರಕ್ಷಕರೇ

ಚಿಕ್ಕಮಗಳೂರು: – ರಕ್ತದಾನಕ್ಕೆ ಜಾತಿ ತಾರತಮ್ಯವಿಲ್ಲ. ಜೀವ ಉಳಿಸುವ ಪ್ರತಿಯೊಬ್ಬ ವ್ಯಕ್ತಿಯು ಜೀವಸಂರಕ್ಷಕರೇ. ಶ್ರೀಮಂತಿಕೆ ಎಷ್ಟೇ...

ಯುದ್ಧ ನಿಲ್ಲಿಸಬೇಕಾದವರು ಮೌನವಾಗಿರುವುದು ಮಾನವತೆಯ ಸೋಲು

ಚಿಕ್ಕಮಗಳೂರು: ಯುದ್ಧದ ಬೆಂಕಿ ವಿಶ್ವವನ್ನು ಸುಡುತ್ತಿರುವಾಗ, ಶಾಂತಿಯ ಮಾತುಗಳನ್ನು ಹೇಳಬೇಕಾದ ಸಂಘಟನೆಗಳು ರಾಜಕೀಯ ಲಾಭ-ನ?ದ ಲೆಕ್ಕಾಚಾರದಲ್ಲಿ...

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ...