Home State News ಅಕ್ರಮ ಅರಣ್ಯ ಭೂಮಿ ಮಂಜೂರು : ಕಡೂರು ತಹಶೀಲ್ದಾರ್ ಪೂರ್ಣಿಮ ಅಮಾನತು
State News

ಅಕ್ರಮ ಅರಣ್ಯ ಭೂಮಿ ಮಂಜೂರು : ಕಡೂರು ತಹಶೀಲ್ದಾರ್ ಪೂರ್ಣಿಮ ಅಮಾನತು

Share
Share

ಚಿಕ್ಕಮಗಳೂರು : ಕಡೂರು ತಹಶಿಲ್ದಾರ್ ಪೂರ್ಣಿಮಾ ಅಮಾನತುಗೊಳಿಸಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ರಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್4 ರಲ್ಲಿ 8 ಎಕರೆ 3 ಗುಂಟೆ ಅರಣ್ಯ ಇಲಾಖೆಯ ಜಮೀನು ಅಕ್ರಮ ಮಂಜೂರು ಮಾಡಿದ್ದು ಈ ಸಂಬಂಧ ಪ್ರಸ್ತುತ ಕಡೂರು ತಸೀಲ್ದಾರ್ ಆಗಿರುವ ಪೂರ್ಣಿಮಾರನ್ನು ಅಮಾನತು ಮಾಡಿ ಸರ್ಕಾರ ಕ್ರಮ ಕೈಗೊಂಡಿದೆ.

ನಿವೃತ್ತ ತಹಶಿಲ್ದಾರ ಆಗಿರುವ ಧರ್ಮೋಜಿರಾವ್ ಕೂಡ ಇದೇ ಸರ್ವೇ ನಂಬರ್ ರಲ್ಲಿ 4 ಎಕರೆ 30 ಗುಂಟೆ ಜಾಗ ಅಕ್ರಮವಾಗಿ ಮಂಜೂರು ಮಾಡಿರುವುದರಿಂದ ಕಾನೂನು ಕ್ರಮ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸರ್ಕಾರಕ್ಕೆ ವರದಿ ನೀಡಿದ್ದರು ಇದರ ಆಧಾರದ ಮೇಲೆ ಅಮಾನತು ಆದೇಶ ಹೊರ ಬಿದ್ದಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ರಾಮಚಂದ್ರ ರಾವ್ ಅಲಿಯಾಸ್ ಕಾಮುಕ ರಾವ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ

ರಾಮಚಂದ್ರ ರಾವ್ ಅಲಿಯಾಸ್ ಕಾಮಚಂದ್ರ ರಾವ್ ನಿವೃತ್ತಿ ಅಂಚಿನಲ್ಲಿ ಕಾಮ ಪುರಾಣದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಮಾಡಿದ್ದು...

ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ....

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಅಭ್ಯರ್ಥಿ ಗರಿಷ್ಠ ವಯೋಮಿತಿಯಲ್ಲಿ ಒಮ್ಮೆ ಅನ್ವಯವಾಗುವಂತೆ 3 ವರ್ಷ ಸಡಿಲಿಕೆ

ಚಿಕ್ಕಮಗಳೂರು:  ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು...