Home Latest News ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ
Latest News

ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಲ್ಲಂಗಡಿಯ ನಕಲಿ ಬೀಜ ವಿತರಿಸಿ ರೈತರಿಗೆ ದೋಖ ಮಾಡಿದ ಘಟನೆ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಗುರುಶಾಂತಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಿಗಿಸುವುದರ ಜೊತೆಗೆ ರೈತರಿಗೆ ಆಗಿರುವ ನಷ್ಟದ ಬೆಲೆ ತುಂಬಿ ಕೊಡಲು ಒತ್ತಯಿಸಿದ್ದಾರೆ.

ವೋಡಿಪಸ್ ಕಂಪನಿಯು ಕಲ್ಲಂಗಡಿ ಬೀಜ ಮಾರಾಟ ಮಾಡಿದ್ದು ಇದರಿಂದಾಗಿ ರೈತ ನಾಗರಾಳು ಗುರುಶಾಂತಪ್ಪರವರಿಗೆ 4,30,000 ನಷ್ಟ ಉಂಟಾಗಿದ್ದು ಕಂಪನಿ ನಷ್ಟ ತುಂಬಿ ಕೊಡಲು ಒತ್ತಯಿಸಿದರು. ಬೀಜ ಬಿತ್ತಿದ 60 ದಿನಗಳವರೆಗೆ ಸಮೃದ್ಧವಾಗಿ ಬೆಳೆದ ಬೆಳೆಯಲ್ಲಿ ಹೂವು ಮಾತ್ರ ಬಿಟ್ಟಿದೆ ಆದರೆ ಕಾಯಿ ಬಿಟ್ಟಿಲ್ಲ ಎಂದ ಅವರು ಈ ಬಗ್ಗೆ ಅನುಮಾನಗೊಂಡ ರೈತ ಕೆಳದಿ ಶಿವಪ್ಪನಾಯಕ ತೋಟಗಾರಿಕೆ ಮತ್ತು ಕೃಷಿ ವಿಶ್ವ ವಿದ್ಯಾಲಯ ದ ವಿಜ್ಞಾನಿಗಳಿಗೆ ದೂರು ಸಲ್ಲಿಸಿದ್ದರಿಂದ ವಿಜ್ಞಾನಿಗಳಾದ ಡಾ//ಪಲ್ಲವಿ,ಡಾ//ಯಮುನ ,ಡಾ//ಸುಭಾಸಿಣಿ ಮತ್ತು ಡಾ//ಸುರೇಶ್ ಕುಮಾರ್ ತಂಡ ರೈತರ ಹೊಲಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಾಯಿ ಕಚ್ಚದಿರುವ ಬಗ್ಗೆ ವರದಿ ಸಲ್ಲಿಸಿ ಕಂಪನಿಯ ಬೀಜ ಇಲಾಖೆಯಲ್ಲಿ ನಮೂದು ಆಗಿಲ್ಲ ಎಂದು ತಿಳಿಸಿದ್ದು ,ಅನಧಿಕೃತವಾಗಿ ಮಾರಾಟ ಮಾಡಿರುವ ಕಂಪನಿಯ ವಿರುದ್ಧ ಕಾನೂನು ಕ್ರಮ ಜರಿಗಿಸಲು ರೈತ ಸಂಘ ಒತ್ತಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಹೇಶ್, ಕೆ.ಕೆ.ಕೃಷ್ಣೇಗೌಡ ದಯಾನಂದ ಮುಂತಾದವರು ಇದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...