Home Latest News ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ
Latest News

ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಲ್ಲಂಗಡಿಯ ನಕಲಿ ಬೀಜ ವಿತರಿಸಿ ರೈತರಿಗೆ ದೋಖ ಮಾಡಿದ ಘಟನೆ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಗುರುಶಾಂತಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಿಗಿಸುವುದರ ಜೊತೆಗೆ ರೈತರಿಗೆ ಆಗಿರುವ ನಷ್ಟದ ಬೆಲೆ ತುಂಬಿ ಕೊಡಲು ಒತ್ತಯಿಸಿದ್ದಾರೆ.

ವೋಡಿಪಸ್ ಕಂಪನಿಯು ಕಲ್ಲಂಗಡಿ ಬೀಜ ಮಾರಾಟ ಮಾಡಿದ್ದು ಇದರಿಂದಾಗಿ ರೈತ ನಾಗರಾಳು ಗುರುಶಾಂತಪ್ಪರವರಿಗೆ 4,30,000 ನಷ್ಟ ಉಂಟಾಗಿದ್ದು ಕಂಪನಿ ನಷ್ಟ ತುಂಬಿ ಕೊಡಲು ಒತ್ತಯಿಸಿದರು. ಬೀಜ ಬಿತ್ತಿದ 60 ದಿನಗಳವರೆಗೆ ಸಮೃದ್ಧವಾಗಿ ಬೆಳೆದ ಬೆಳೆಯಲ್ಲಿ ಹೂವು ಮಾತ್ರ ಬಿಟ್ಟಿದೆ ಆದರೆ ಕಾಯಿ ಬಿಟ್ಟಿಲ್ಲ ಎಂದ ಅವರು ಈ ಬಗ್ಗೆ ಅನುಮಾನಗೊಂಡ ರೈತ ಕೆಳದಿ ಶಿವಪ್ಪನಾಯಕ ತೋಟಗಾರಿಕೆ ಮತ್ತು ಕೃಷಿ ವಿಶ್ವ ವಿದ್ಯಾಲಯ ದ ವಿಜ್ಞಾನಿಗಳಿಗೆ ದೂರು ಸಲ್ಲಿಸಿದ್ದರಿಂದ ವಿಜ್ಞಾನಿಗಳಾದ ಡಾ//ಪಲ್ಲವಿ,ಡಾ//ಯಮುನ ,ಡಾ//ಸುಭಾಸಿಣಿ ಮತ್ತು ಡಾ//ಸುರೇಶ್ ಕುಮಾರ್ ತಂಡ ರೈತರ ಹೊಲಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಾಯಿ ಕಚ್ಚದಿರುವ ಬಗ್ಗೆ ವರದಿ ಸಲ್ಲಿಸಿ ಕಂಪನಿಯ ಬೀಜ ಇಲಾಖೆಯಲ್ಲಿ ನಮೂದು ಆಗಿಲ್ಲ ಎಂದು ತಿಳಿಸಿದ್ದು ,ಅನಧಿಕೃತವಾಗಿ ಮಾರಾಟ ಮಾಡಿರುವ ಕಂಪನಿಯ ವಿರುದ್ಧ ಕಾನೂನು ಕ್ರಮ ಜರಿಗಿಸಲು ರೈತ ಸಂಘ ಒತ್ತಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಹೇಶ್, ಕೆ.ಕೆ.ಕೃಷ್ಣೇಗೌಡ ದಯಾನಂದ ಮುಂತಾದವರು ಇದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...