Home Latest News ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ
Latest News

ನಕಲಿ ಬಿತ್ತನೆ ಬೀಜ ಮಾರಾಟ ಮಾಡುವ ಕಂಪನಿ ವಿರುದ್ಧ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಕ್ರೋಶ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಲ್ಲಂಗಡಿಯ ನಕಲಿ ಬೀಜ ವಿತರಿಸಿ ರೈತರಿಗೆ ದೋಖ ಮಾಡಿದ ಘಟನೆ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಗುರುಶಾಂತಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಿಗಿಸುವುದರ ಜೊತೆಗೆ ರೈತರಿಗೆ ಆಗಿರುವ ನಷ್ಟದ ಬೆಲೆ ತುಂಬಿ ಕೊಡಲು ಒತ್ತಯಿಸಿದ್ದಾರೆ.

ವೋಡಿಪಸ್ ಕಂಪನಿಯು ಕಲ್ಲಂಗಡಿ ಬೀಜ ಮಾರಾಟ ಮಾಡಿದ್ದು ಇದರಿಂದಾಗಿ ರೈತ ನಾಗರಾಳು ಗುರುಶಾಂತಪ್ಪರವರಿಗೆ 4,30,000 ನಷ್ಟ ಉಂಟಾಗಿದ್ದು ಕಂಪನಿ ನಷ್ಟ ತುಂಬಿ ಕೊಡಲು ಒತ್ತಯಿಸಿದರು. ಬೀಜ ಬಿತ್ತಿದ 60 ದಿನಗಳವರೆಗೆ ಸಮೃದ್ಧವಾಗಿ ಬೆಳೆದ ಬೆಳೆಯಲ್ಲಿ ಹೂವು ಮಾತ್ರ ಬಿಟ್ಟಿದೆ ಆದರೆ ಕಾಯಿ ಬಿಟ್ಟಿಲ್ಲ ಎಂದ ಅವರು ಈ ಬಗ್ಗೆ ಅನುಮಾನಗೊಂಡ ರೈತ ಕೆಳದಿ ಶಿವಪ್ಪನಾಯಕ ತೋಟಗಾರಿಕೆ ಮತ್ತು ಕೃಷಿ ವಿಶ್ವ ವಿದ್ಯಾಲಯ ದ ವಿಜ್ಞಾನಿಗಳಿಗೆ ದೂರು ಸಲ್ಲಿಸಿದ್ದರಿಂದ ವಿಜ್ಞಾನಿಗಳಾದ ಡಾ//ಪಲ್ಲವಿ,ಡಾ//ಯಮುನ ,ಡಾ//ಸುಭಾಸಿಣಿ ಮತ್ತು ಡಾ//ಸುರೇಶ್ ಕುಮಾರ್ ತಂಡ ರೈತರ ಹೊಲಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಾಯಿ ಕಚ್ಚದಿರುವ ಬಗ್ಗೆ ವರದಿ ಸಲ್ಲಿಸಿ ಕಂಪನಿಯ ಬೀಜ ಇಲಾಖೆಯಲ್ಲಿ ನಮೂದು ಆಗಿಲ್ಲ ಎಂದು ತಿಳಿಸಿದ್ದು ,ಅನಧಿಕೃತವಾಗಿ ಮಾರಾಟ ಮಾಡಿರುವ ಕಂಪನಿಯ ವಿರುದ್ಧ ಕಾನೂನು ಕ್ರಮ ಜರಿಗಿಸಲು ರೈತ ಸಂಘ ಒತ್ತಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಹೇಶ್, ಕೆ.ಕೆ.ಕೃಷ್ಣೇಗೌಡ ದಯಾನಂದ ಮುಂತಾದವರು ಇದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...