Home Latest News ತರೀಕೆರೆ ಪಿಸಿಎಲ್.ಡಿ ಬ್ಯಾಂಕ್ ನಿರ್ದೇಶಕರ ಜಯ : ಡಿ.ಎಸ್ ಸುರೇಶ್ ಮೇಲುಗೈ
Latest News

ತರೀಕೆರೆ ಪಿಸಿಎಲ್.ಡಿ ಬ್ಯಾಂಕ್ ನಿರ್ದೇಶಕರ ಜಯ : ಡಿ.ಎಸ್ ಸುರೇಶ್ ಮೇಲುಗೈ

Share
Share

ಚಿಕ್ಕಮಗಳೂರು : ತರೀಕೆರೆ ಪಿ.ಎಲ್.ಡಿ ಬ್ಯಾಂಕ್ ಸಹಕಾರ ಭಾರತಿ ತೆಕ್ಕೆಗೆ ಬಂದಿದೆ, ತರೀಕೆರೆಯ ಭೂ ಅಭಿವೃದ್ಧಿ ಬ್ಯಾಂಕ್ ನ ಚುನಾವಣೆ ನಡೆದಿದ್ದು 2025 ರಿಂದ 2030 ವರೆಗಿನ ಅಡಳಿತ ಮಂಡಳಿಗೆ ಹನ್ನೊಂದು ಜನ ಅವಿರೋಧವಾಗಿ ಆಯ್ಕೆಯಾದರೆ ಇನ್ನುಳಿದ ಎರಡು ಸ್ಥಾನಕ್ಕೆ ಚುನಾವಣೆ ನಡೆಯಿತು.

ಲಿಂಗದಹಳ್ಳಿ ಕ್ಷೇತ್ರದಿಂದ ಪಿ.ಎಸ್. ನಂಜುಂಡಸ್ವಾಮಿ
ಉಡೇವದ ತಮ್ಮಯ್ಯ ಅಮೃತಾಪುರ ಕ್ಷೇತ್ರದಿಂದ
ಚಂದ್ರಶೇಖರಪ್ಪ ಮತ್ತು ಹೇಮಲತಾ ಲಕ್ಕವಳ್ಳಿ ಕ್ಷೇತ್ರದಿಂದ ಟಿ.ಟಿ. ಗೋವಿಂದಪ್ಪ ಮತ್ತು ಎಚ್.ಎಂ. ಕಿರಣ್ ಕುಮಾರ್, ಅಜ್ಜಂಪುರ ಕ್ಷೇತ್ರದಿಂದ ಎ.ಎಂ.ಯೋಗೀಶ್ ನಾಗರಾಜ್, ಶಿವನಿ ಕ್ಷೇತ್ರದಿಂದ ಪ್ರೀತಮ್ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಬೇಗೂರು ನಾಗರಾಜ್ ಅವಿರೋಧವಾಗಿ ಆಯ್ಕೆಯಾದರೆ, ಅಜ್ಜಂಪುರ ಬಿ ಕ್ಷೇತ್ರದಿಂದ ಹಾಲಸಿದ್ದಪ್ಪ ಶಿವನಿ ಬಿ ಕ್ಷೇತ್ರದಿಂದ ದಿವಾಕರ ಮೂರ್ತಿ ಚುನಾವಣೆಲಿ, ಜಯಗಳಿಸಿದ್ದಾರೆ. ತರೀಕೆರೆ ಮಾಜಿ ಶಾಸಕ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಿ.ಎಸ್.ಸರೇಶ್ ಮತ್ತು ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಲ್. ರಮೇಶ್ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು,, ಕಳೆದ ಇಪ್ಪತ್ತು ವರ್ಷಗಳಿಂದ ಪೀ ಕಾರ್ಡ್ ಬ್ಯಾಂಕ್ ನಲ್ಲಿ ಹಿಡಿತ ಸಾಧಿಸಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರುಗಳ ಚುನಾವಣೆಯಲ್ಲಿ ಸಹಕಾರ ಭಾರತಿ ತರೀಕೆರೆ ಘಟಕ ಮತ್ತು ಡಿಎಸ್ ಸುರೇಶ್ ಮಾಜಿ ಶಾಸಕರು ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಇವರ ನೇತೃತ್ವದಲ್ಲಿ ಜಯಿಸಿದ 13 ನಿರ್ದೇಶಕರುಗಳಿಗೆ ಸಹಕಾರ ಭಾರತಿ ಚಿಕ್ಕಮಗಳೂರು ಪ್ರಧಾನ ಕಾರ್ಯದರ್ಶಿಯಾದ ಟಿ.ಎಲ್. ರಮೇಶ್ DCC ಬ್ಯಾಂಕ್ ನಿರ್ದೇಶಕರು ಅಭಿನಂದಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...