Home Latest News ತರೀಕೆರೆ ಪಿಸಿಎಲ್.ಡಿ ಬ್ಯಾಂಕ್ ನಿರ್ದೇಶಕರ ಜಯ : ಡಿ.ಎಸ್ ಸುರೇಶ್ ಮೇಲುಗೈ
Latest News

ತರೀಕೆರೆ ಪಿಸಿಎಲ್.ಡಿ ಬ್ಯಾಂಕ್ ನಿರ್ದೇಶಕರ ಜಯ : ಡಿ.ಎಸ್ ಸುರೇಶ್ ಮೇಲುಗೈ

Share
Share

ಚಿಕ್ಕಮಗಳೂರು : ತರೀಕೆರೆ ಪಿ.ಎಲ್.ಡಿ ಬ್ಯಾಂಕ್ ಸಹಕಾರ ಭಾರತಿ ತೆಕ್ಕೆಗೆ ಬಂದಿದೆ, ತರೀಕೆರೆಯ ಭೂ ಅಭಿವೃದ್ಧಿ ಬ್ಯಾಂಕ್ ನ ಚುನಾವಣೆ ನಡೆದಿದ್ದು 2025 ರಿಂದ 2030 ವರೆಗಿನ ಅಡಳಿತ ಮಂಡಳಿಗೆ ಹನ್ನೊಂದು ಜನ ಅವಿರೋಧವಾಗಿ ಆಯ್ಕೆಯಾದರೆ ಇನ್ನುಳಿದ ಎರಡು ಸ್ಥಾನಕ್ಕೆ ಚುನಾವಣೆ ನಡೆಯಿತು.

ಲಿಂಗದಹಳ್ಳಿ ಕ್ಷೇತ್ರದಿಂದ ಪಿ.ಎಸ್. ನಂಜುಂಡಸ್ವಾಮಿ
ಉಡೇವದ ತಮ್ಮಯ್ಯ ಅಮೃತಾಪುರ ಕ್ಷೇತ್ರದಿಂದ
ಚಂದ್ರಶೇಖರಪ್ಪ ಮತ್ತು ಹೇಮಲತಾ ಲಕ್ಕವಳ್ಳಿ ಕ್ಷೇತ್ರದಿಂದ ಟಿ.ಟಿ. ಗೋವಿಂದಪ್ಪ ಮತ್ತು ಎಚ್.ಎಂ. ಕಿರಣ್ ಕುಮಾರ್, ಅಜ್ಜಂಪುರ ಕ್ಷೇತ್ರದಿಂದ ಎ.ಎಂ.ಯೋಗೀಶ್ ನಾಗರಾಜ್, ಶಿವನಿ ಕ್ಷೇತ್ರದಿಂದ ಪ್ರೀತಮ್ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಬೇಗೂರು ನಾಗರಾಜ್ ಅವಿರೋಧವಾಗಿ ಆಯ್ಕೆಯಾದರೆ, ಅಜ್ಜಂಪುರ ಬಿ ಕ್ಷೇತ್ರದಿಂದ ಹಾಲಸಿದ್ದಪ್ಪ ಶಿವನಿ ಬಿ ಕ್ಷೇತ್ರದಿಂದ ದಿವಾಕರ ಮೂರ್ತಿ ಚುನಾವಣೆಲಿ, ಜಯಗಳಿಸಿದ್ದಾರೆ. ತರೀಕೆರೆ ಮಾಜಿ ಶಾಸಕ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಿ.ಎಸ್.ಸರೇಶ್ ಮತ್ತು ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಲ್. ರಮೇಶ್ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು,, ಕಳೆದ ಇಪ್ಪತ್ತು ವರ್ಷಗಳಿಂದ ಪೀ ಕಾರ್ಡ್ ಬ್ಯಾಂಕ್ ನಲ್ಲಿ ಹಿಡಿತ ಸಾಧಿಸಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರುಗಳ ಚುನಾವಣೆಯಲ್ಲಿ ಸಹಕಾರ ಭಾರತಿ ತರೀಕೆರೆ ಘಟಕ ಮತ್ತು ಡಿಎಸ್ ಸುರೇಶ್ ಮಾಜಿ ಶಾಸಕರು ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಇವರ ನೇತೃತ್ವದಲ್ಲಿ ಜಯಿಸಿದ 13 ನಿರ್ದೇಶಕರುಗಳಿಗೆ ಸಹಕಾರ ಭಾರತಿ ಚಿಕ್ಕಮಗಳೂರು ಪ್ರಧಾನ ಕಾರ್ಯದರ್ಶಿಯಾದ ಟಿ.ಎಲ್. ರಮೇಶ್ DCC ಬ್ಯಾಂಕ್ ನಿರ್ದೇಶಕರು ಅಭಿನಂದಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...