Home Crime News ಮನೆಯಲ್ಲಿ ಒಂದೇ ಗಾಂಜಾ ಗಿಡ ಬೆಳೆದು ಬಂಧನಕ್ಕೊಳಗಾದ ಆರೋಪಿ
Crime News

ಮನೆಯಲ್ಲಿ ಒಂದೇ ಗಾಂಜಾ ಗಿಡ ಬೆಳೆದು ಬಂಧನಕ್ಕೊಳಗಾದ ಆರೋಪಿ

Share
Share

ಚಿಕ್ಕಮಗಳೂರು : ಮೂಡಿಗೆರೆ ಅಬಕಾರಿ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಪಟ್ಟಣದ ಬೇಲೂರು ರಸ್ತೆಯ ಪೃಥ್ವಿ ಎಂ ಗೌಡ ಬಿನ್ ಮಹಿಪಾಲ್ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆದಿರುವುದನ್ನು ಪತ್ತೆ ಮಾಡಿ ಸುಮಾರು 707 ಗ್ರಾಂ ಅನ್ನು ವಶ ಪಡಿಸಿಕೊಂಡು ಸದರಿ ಆರೋಪಿಯನ್ನು ಎನ್ ಡಿ ಪಿ ಎಸ್ ಕಾಯ್ದೆ ಅಡಿ ಬಂಧಿಸಿ ಪ್ರಕರಣವನ್ನು ದಾಖಲಿಸಿ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗಕ್ಕೆ ಬಂಧನಕ್ಕೆ ಒಪ್ಪಿಸಲಾಗಿದೆ.

ಅಬಕಾರಿ ಉಪ ಅಧೀಕ್ಷಕರಾದ ಕೀರ್ತಿ ಕುಮಾರ್ , ಅಬಕಾರಿ ನಿರೀಕ್ಷಕರಾದ ಲೋಕೇಶ ಸಿ ಸಿಬ್ಬಂದಿಗಳಾದ ರಮೇಶ್
ತುಳಜಣ್ಣನವರ್, ಶಂಕರ ಗುರುವ ,ಮತ್ತು ವಾಹನ ಚಾಲಕರಾದ ಪ್ರವೀಣ್ ಇವರು ಭಾಗಿಯಾಗಿರುತ್ತಾರೆ ಪ್ರಕರಣವನ್ನು ಅಬಕಾರಿ ನಿರೀಕ್ಷಕರು ಮೂಡಿಗೆರೆ ಉಪ ವಿಭಾಗ ಇವರು ದಾಖಲಿಸಿರುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...