Home Crime News ಪುಣ್ಯಕೋಟಿ ಕೊಂದ ಹುಲಿರಾಯ : ಮೃತ ಹಸು ಕಂಡು ಕರುವಿನ ಆಕ್ರಂದನ
Crime News

ಪುಣ್ಯಕೋಟಿ ಕೊಂದ ಹುಲಿರಾಯ : ಮೃತ ಹಸು ಕಂಡು ಕರುವಿನ ಆಕ್ರಂದನ

Share
Share

ಚಿಕ್ಕಮಗಳೂರು : ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ.

ಮರ್ಕಲ್ ಗ್ರಾಮದ ನರೇಂದ್ರ ಗೌಡ ತಮ್ಮ ಹಸುವನ್ನು ಅವರದ್ದೇ ತೋಟದಲ್ಲಿ ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ನಡೆಸಿದ್ದು ಹಸುವನ್ನು ಸಾಯಿಸಿ ಅದರ ಅರ್ಧ ದೇಹವನ್ನು ತಿಂದು ಹಾಕಿದೆ ಹಸು ಇತ್ತೀಚಿಗಷ್ಟೇ ಕರುವಿಗೆ ಜನ್ಮ ನೀಡಿತ್ತು ಕರುವಿನ ಆಕ್ರಂದನ ನೋಡುಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಉದಯ್ ಅರಣ್ಯ ಅಧಿಕಾರಿ ಗಿರೀಶ್ ಮೊದಲಾದವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.‌

ಮರ್ಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಚಿರತೆ ಆನೆಗಳ ಹಾವಳಿ ಹೆಚ್ಚಿದ್ದು ರಾತ್ರಿ ವೇಳೆಯಲ್ಲಿ ಜಾನುವಾರುಗಳ ಮೇಲೆ ಎರಗಿ ಭಕ್ಷಿಸುವ ಪ್ರಕರಣಗಳು ಹೆಚ್ಚುತ್ತಿದ್ದು ಜನತೆಯ ಭೀತಿ ಮತ್ತಷ್ಟು ಹೆಚ್ಚ ತೊಡಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

127 K.G ಚಿನ್ನದ ಕಳ್ಳಿ ರನ್ಯಾರಾವ್ ಗೆ 102 ಕೋಟಿ ದಂಡ

ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಚಿತ್ರನಟಿ ರನ್ಯಾ ರಾವ್ ವಿದೇಶದಿಂದ 127ಕೆ,ಜಿ,ಚಿನ್ನ ಕದ್ದು ತಂದು ಕಂದಾಯ ಗುಪ್ತಚರ...

ಚಿನ್ನ ಕಳ್ಳಸಾಗಣೆ ಪ್ರಕರಣ: ₹277 ಕೋಟಿ ದಂಡ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ₹277 ಕೋಟಿ ದಂಡ ಪಾವತಿಸಿ ಎಂದು ರೆವೆನ್ಯು ಗುಪ್ತಚರ ನಿರ್ದೇಶನಾಲಯವು...

ಅಸ್ಸಾಂ ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿಗಳು ಕಾಫಿನಾಡಿನಲ್ಲಿ ಅರೆಸ್ಟ್

ಚಿಕ್ಕಮಗಳೂರು: ಪೋಕ್ಸೋ ಪ್ರಕರಣದಡಿ ಬಂಧನಕ್ಕೊಳಗಾಗಿ ಅಸ್ಸಾಂ ರಾಜ್ಯದ ಮೋರಿಗಾನ್ ಜಿಲ್ಲಾ ಕಾರಾಗೃಹದಲ್ಲಿ ಸಜಾ ಬಂಧಿಗಳಾಗಿದ್ದ ಇಬ್ಬರು...

ಪುನಗು ಬೆಕ್ಕು ಬೇಟೆಯಾಡಿದವನ ಬಂಧನ

ಚಿಕ್ಕಮಗಳೂರು:  ತಾಲೂಕಿನ ಉದ್ದೆಬೋರನಹಳ್ಳಿ ವ್ಯಾಪ್ತಿಯ ಪಾದುಮನೆ ಗ್ರಾಮದಲ್ಲಿ ಪುನುಗು ಬೆಕ್ಕು ಬೇಟೆಯಾಡಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ...