Home Latest News ನಕ್ಸಲ್ ನಾಯಕಿ ಮುಂಡಗಾರು ಲತಾ ಶರಣಾಗತಿ ಬಗ್ಗೆ ಹೇಳಿದ್ದೇನು ಇಲ್ಲಿದೆ ಡಿಟೇಲ್ಸ್
Latest News

ನಕ್ಸಲ್ ನಾಯಕಿ ಮುಂಡಗಾರು ಲತಾ ಶರಣಾಗತಿ ಬಗ್ಗೆ ಹೇಳಿದ್ದೇನು ಇಲ್ಲಿದೆ ಡಿಟೇಲ್ಸ್

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಡಳಿತದ ಮುಂದೆ ಶರಣಾಗತಿ ಆಗಲಿರುವ ಪ್ರಮುಖ ನಕ್ಸಲ್ ನಾಯಕಿ ಮುಂಡಗಾರು ಲತಾ ಮಾತನಾಡಿರುವ ವಿಡಿಯೋ ಇದೀಗ ರಿವೀಲ್ ಆಗಿದೆ.

ಶರಣಾಗತಿಗೆ ಮುನ್ನಾ ನಕ್ಸಲ್ ನಾಯಕಿ ಮುಂಡುಗಾರು ಲತಾ ಎಕ್ಸ್ ಕ್ಲೂಸಿವ್ ಮಾತನಾಡಿದ್ದಾರೆ. ಚಿಕ್ಕಮಗಳೂರಿಗೆ ಆಗಮಿಸುವ ಮುನ್ನಾ ಕಾಡಿನಲ್ಲಿ ಎಲ್ಲಾ ಆರು ಜನ ನಕ್ಸಲರು ಸಭೆ ನಡೆಸಿ ನಂತರ ಮಾತನಾಡಿರುವ ಲತಾ ತಮ್ಮ ಅಭಿಪ್ರಾಯ ಹೇಳಿದ್ದಾರೆ, ಯಾರೆಲ್ಲ ಪ್ರಜಾ ತಾಂತ್ರಿಕ ಸಂವಿಧಾನ ಪರ ಹೋರಾಟ ಬಯಸುತ್ತಿದ್ದಾರೋ

ಅದೇ ರೀತಿ ಜನ್ರ ಪರ ಹೋರಾಟ ನಾವು ಮಾಡ್ತೇವೆ ಎಂದಿರುವ ಲತಾ ಜನರ ಪರ ಕೊನೆಯ ಉಸಿರಿರುವ ತನಕ ನಿಲ್ತೇವೆ ಜನ್ರಿಗಾಗಿ ಹೋರಾಟ ಮಾಡ್ತೇವೆ ಎಂದಿದ್ದಾರೆ. ಕರ್ನಾಟಕ, ಕೇರಳ, ತಮಿಳು ನಾಡಿನವ್ರು ಅರು ಜನ ನಕ್ಸಲರು ಡಿಸೈಡ್ ಮಾಡಿ ಚರ್ಚೆ ಮಾಡಿದ್ದೇವೆ ಎಂದಿರುವ ಮುಂಡಗಾರು ಲತಾ ಅಲ್ಲಿನ ಸ್ಥಿತಿಗಳ ಬಗ್ಗೆ ಸಂಘಟಕರು ಮನವರಿಕೆ ಮಾಡಿಸಿದ್ದಾರೆ ಎನ್ನುವ ಮೂಲಕ ಸರ್ಕಾರದ ಜೊತೆ ಸಂಧಾನಕ್ಕೆ ಯತ್ನಿಸಿದವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಎಲ್ಲಾ ಕಾಂಮ್ರೆಡ್ ಗಳನ್ನು ನಾವು ಮುಂದೆ ನಡೆಯುವ ಹೋರಾಟಕ್ಕೆ ಸ್ವಾಗತಿಸುತ್ತೇವೆ

ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತೇ ಅನ್ನೋ ಭರವಸೆಯೊಂದಿಗೆ ಬರ್ತಿದ್ದೇವೆ ಎಂದಿರುವ ಲತಾ ನಮ್ಮ ಶರಣಾಗತಿ ಪ್ರಕ್ರಿಯೆಗೆ ಎಲ್ಲಾ ಪ್ರಮುಖ
ಸಂಘಟಕರೆಲ್ಲರ ಶ್ರಮ ಹಾಕಿದ್ದಾರೆ ಎಂದು ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...