Home Crime News Rape:10 ನೆಯ ತರಗತಿಯ ಬಾಲಕಿಗೆ ಮೇಲೆ ಅತ್ಯಚಾರ-ಆರೋಪಿ ಇಲಿಯಾಜ್ ಪರಾರಿ
Crime NewsHomeLatest News

Rape:10 ನೆಯ ತರಗತಿಯ ಬಾಲಕಿಗೆ ಮೇಲೆ ಅತ್ಯಚಾರ-ಆರೋಪಿ ಇಲಿಯಾಜ್ ಪರಾರಿ

Share
Share

ಚಿಕ್ಕಮಗಳೂರು: ಯಾರನ್ನು ನಂಬುವುದು ಯಾರನ್ನು ಬಿಡುವುದು ಸಂಬಂಧಿಕರು ಎಂದು ನಂಬಿದರೆ ಮುಗಿಯಿತು ಕತೆ.ಎಚ್ಚರವಹಿಸದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ.

ಸಂಬಂಧದ ಹೆಸರಿನಲ್ಲಿ ಎಂತಹ ಹೀನ ಕೃತ್ಯಕ್ಕೆ ಇಳಿಯುತ್ತಾರೆ ಎಂಬುದಕ್ಕೆ ಚಿಕ್ಕಮಗಳೂರಿನಲ್ಲಿ ನಡೆದಿರುವ ಘಟನೆಯೇ ಸಾಕ್ಷಿ. 10 ನೆಯ ತರಗತಿಯ ಬಾಲಕಿಗೆ ಗರ್ಭಿಣಿ ಮಾಡಿರುವ ದೂರದ ಸಂಬಂಧಿಯಿಂದ ಕುಟುಂಬವೇ ಕಣ್ಣೀರಿನಲ್ಲಿ ಮುಳುಗಿದೆ.

ಕೃತ್ಯ ನಡೆಸಿರುವ ಅಸಾಮಿ 54 ವರ್ಷದ ಇಲಿಯಾಜ್ ಈತ ಸಂಬಂಧಿ ಬೇರೆ, ತಂದೆ, ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಬಂದು ಬಾಯಿ ಮುಚ್ಚಿ ಬೆದರಿಸಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ ಈ ವಿಷಯ ಯಾರಿಗದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ತಂದೆ,ತಾಯಿಯನ್ನು ಮುಗಿಸುವೇ ಎಂದು ಹೆದರಿಸಿದ್ದರ ಹಿನ್ನೆಲೆ ಬಾಲಕಿ ಬಾಯಿ ಬಿಟ್ಟಿಲ್ಲ.

ಆದರೆ ಇತ್ತೀಚೆಗೆ ಸುಸ್ತಾಗಿದ್ದರಿಂದ ತಾಯಿ ಬಳಿ ಹೇಳಿದಾಗ ಸರ್ಕಾರಿ ಆಸ್ಪತ್ರೆಗೆ ಬಂದು ವೈದರ ಬಳಿ ತೋರಿಸಿದಾಗ ಕೃತ್ಯ ಹೊರಬಂದಿದೆ. ಇಲಿಯಾಜ್ ಗೆ ಇಬ್ಬರು ಪತ್ನಿಯರಿದ್ದು ಒಬ್ಬಳಿಗೆ ಇನ್ನೂ 23 ವರ್ಷ ಎಂದು ತಿಳಿದು ಬಂದಿದೆ. ವಿಷಯ ತಿಳಿದ ತಕ್ಷಣ ಆರೋಪಿ ಇಲಿಯಾಜ್ ಪರಾರಿಯಾಗಿದ್ದಾನೆ.

ಪತ್ನಿಯರಿಬ್ಬರು ರಾಜಿ ಮಾಡಿಸಲು ಪ್ರಯತ್ನ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಸವನಹಳ್ಳಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಮೊ ನಂ 10/2025 ಕಲಂ 65(1) 64(2)(m)(I)(f)332(b) 351(2) bns 4(2).06 ದೂರು ದಾಖಲಾಗಿದೆ.
ದಾಖಲಾಗಿದೆ.

Rape of a 10th grade girl

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...