Home Setback for M.K.Pranesh:ಎಂ.ಕೆ.ಪ್ರಾಣೇಶ್ ಗೆ ಹಿನ್ನಡೆ – ಮರು ಮತ ಏಣಿಕೆಗೆ ಹೈಕೋರ್ಟ್ ಆದೇಶ
Home

Setback for M.K.Pranesh:ಎಂ.ಕೆ.ಪ್ರಾಣೇಶ್ ಗೆ ಹಿನ್ನಡೆ – ಮರು ಮತ ಏಣಿಕೆಗೆ ಹೈಕೋರ್ಟ್ ಆದೇಶ

Share
ಗಾಯತ್ರಿ ಶಾಂತೇಗೌಡ
ಗಾಯತ್ರಿ ಶಾಂತೇಗೌಡ
Share

ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಕಳೆದ ಮೂರು ವರ್ಷಗಳ ಹಿಂದೆ ನಡೆದಿತ್ತು ಅದರಲ್ಲಿ ಕೇವಲ ಆರು ಮತಗಳ ಅಂತರದಿಂದ ಬಿಜೆಪಿಯ ಎಂ.ಕೆ. ಪ್ರಾಣೇಶ್ ಜಯಗಳಿಸಿ ಕಾಂಗ್ರೆಸ್ ನ ಗಾಯತ್ರಿ ಶಾಂತೇಗೌಡ ಸೋಲು ಅನುಭವಿಸಿದ್ದರು.

ಈ ಸಂಬಂಧ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಗಾಯಿತ್ರಿಯವರು ಚುನಾವಣಾ ತಕರಾರು ಸಲ್ಲಿಸಿದ್ದು ಇದು ಸುಪ್ರೀಂ ಕೋರ್ಟ್ ಅಂಗಳ ತಲುಪಿತ್ತು .ಆದರೆ ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿ ಯಾವ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದೀರಿ ಅಲ್ಲೆ ಬಗೆಹರಿಸಿ ಕೊಳ್ಳಿ ಎಂದು ನಿರ್ದೇಶನದ ಮೇರೆಗೆ ಹೈಕೋರ್ಟ್ ನಲ್ಲಿ ಸುದೀರ್ಘ ವಾದಗಳು ನಡೆದು ಇಂದು ಹೈಕೋರ್ಟ್ ಮರು ಮತ ಏಣಿಕೆಗೆ ಆದೇಶ ನೀಡಿ ಮೂವತ್ತು ದಿನಗಳ ಒಳಗೆ ಮತ ಏಣಿಕೆಗೆ ಆದೇಶ ಮಾಡಿದೆ.

ಸರ್ಕಾರದ ನಾಮನಿರ್ದೇಶನ ಸದಸ್ಯರು ಮತ ಚಲಾಯಿಸಿದ್ದರ ಬಗ್ಗೆ ತಕರಾರು ನಡೆದಿದ್ದು ಯಾರ ಪರ ಫಲಿತಾಂಶ ಬಂದರು ಸುಪ್ರೀಂ ಕೋರ್ಟ್ ನಲ್ಲಿ ಮತ್ತೊಮ್ಮೆ ತಕರಾರು ಸಲ್ಲಿಸಿದರು ಅಚ್ಚರಿ ಪಡುವಂತಿಲ್ಲ.

Setback for M.K. Pranesh – High Court orders recount of votes

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...