Home Latest News Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?
Latest NewsHomePolitical News

Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?

Share
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಜಾತ್ಯತೀತ ಜನತಾದಳ ಅಧ್ಯಕ್ಷ ಅಜಿತ್ ರಂಜನ್ ಕುಮಾರ್ ಬಹುತೇಕ ಕಾಂಗ್ರೆಸ್ ಸೇರುವುದು ಖಚಿತ.

ಮೂಡಿಗೆರೆ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಪತ್ನಿ ಗೀತಾರನ್ನು ಕೂರಿಸಲು ಕಾಂಗ್ರೆಸ್ ನವರ ಬೆಂಬಲ ಪಡೆದು ಐದು ತಿಂಗಳ ಹಿಂದೆ ತೀರ್ಮಾನವಾಗಿತ್ತು.

ಗೀತಾ ರಾಜೀನಾಮೆ ನೀಡಿ ಇಂದು ಪಟ್ಟಣ ಪಂಚಾಯತಿ ಸದಸ್ಯರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸುವುದಕ್ಕಿಂತ ಎಲ್ಲರಿಗೂ ತಿಳಿದ ವಿಚಾರ.

ರಂಜನ್ ಬಿಜೆಪಿಯಲ್ಲಿ ಗುರ್ತಿಸಿಕೊಂಡು ನಂತರ ಜಾ,ದಳ ಸೇರ್ಪಡೆಯಾಗಿ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಸ್ಪರ್ಧಿಸಿ ನಂತರ ಜಿಲ್ಲಾ ಜಾ,ದಳದ ಜಿಲ್ಲಾ ಅಧ್ಯಕ್ಷರಾಗಿದ್ದು ಈಗ ಕಾಂಗ್ರೆಸ್ ನವರು ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶಾಸಕಿ ನಯನ ಮೋಟಮ್ಮ ಸುಪ್ರೀಂ ಹೀಗಾಗಿ ನಯನ ತೀರ್ಮಾನ ಮಾಡಿದ್ದು ಬಹುತೇಕ ಅಲ್ಲ ಖಚಿತವಾಗಿ ಕಾಂಗ್ರೆಸ್ ಸೇರುವುದು ಗ್ಯಾರಂಟಿ.

ಈ ಬಗ್ಗೆ ನ್ಯೂಸ್ ಕಿಂಗ್ ಅಜಿತ್ ರಂಜನ್ ಕುಮಾರ್ ರವರನ್ನು ಮೊಬೈಲ್ ಮೂಲಕ ಸಂಪರ್ಕ ಮಾಡಿದಾಗ ಸದ್ಯದಲ್ಲಿ ಪತ್ರಿಕಾ ಗೋಷ್ಠಿ ಕರೆದು ತಿಳಿಸುವುದಾಗಿ ಹೇಳಿದ್ದಲ್ಲದೆ ಇಲ್ಲಿದ್ದು ಏನು ಮಾಡುವುದು ಎಂದು ಹೇಳಿದ್ದಾರೆ.

ಜಾ,ದಳದ ಪ್ರಮುಖ ವಿಕೆಟ್ ಪತನವಾಗುವುದು ಖಚಿತ. ಅಜಿತ್ ರಂಜನ್ ಕುಮಾರ್ ಕಾಂಗ್ರೆಸ್ ಸೇರುವುದು ಫಿಕ್ಸ್ ಆಗಿದೆ.

Janata Dal Secular district president Ajit Ranjan joins Congress?

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...