Home Latest News Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?
Latest NewsHomePolitical News

Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?

Share
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಜಾತ್ಯತೀತ ಜನತಾದಳ ಅಧ್ಯಕ್ಷ ಅಜಿತ್ ರಂಜನ್ ಕುಮಾರ್ ಬಹುತೇಕ ಕಾಂಗ್ರೆಸ್ ಸೇರುವುದು ಖಚಿತ.

ಮೂಡಿಗೆರೆ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಪತ್ನಿ ಗೀತಾರನ್ನು ಕೂರಿಸಲು ಕಾಂಗ್ರೆಸ್ ನವರ ಬೆಂಬಲ ಪಡೆದು ಐದು ತಿಂಗಳ ಹಿಂದೆ ತೀರ್ಮಾನವಾಗಿತ್ತು.

ಗೀತಾ ರಾಜೀನಾಮೆ ನೀಡಿ ಇಂದು ಪಟ್ಟಣ ಪಂಚಾಯತಿ ಸದಸ್ಯರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸುವುದಕ್ಕಿಂತ ಎಲ್ಲರಿಗೂ ತಿಳಿದ ವಿಚಾರ.

ರಂಜನ್ ಬಿಜೆಪಿಯಲ್ಲಿ ಗುರ್ತಿಸಿಕೊಂಡು ನಂತರ ಜಾ,ದಳ ಸೇರ್ಪಡೆಯಾಗಿ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಸ್ಪರ್ಧಿಸಿ ನಂತರ ಜಿಲ್ಲಾ ಜಾ,ದಳದ ಜಿಲ್ಲಾ ಅಧ್ಯಕ್ಷರಾಗಿದ್ದು ಈಗ ಕಾಂಗ್ರೆಸ್ ನವರು ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶಾಸಕಿ ನಯನ ಮೋಟಮ್ಮ ಸುಪ್ರೀಂ ಹೀಗಾಗಿ ನಯನ ತೀರ್ಮಾನ ಮಾಡಿದ್ದು ಬಹುತೇಕ ಅಲ್ಲ ಖಚಿತವಾಗಿ ಕಾಂಗ್ರೆಸ್ ಸೇರುವುದು ಗ್ಯಾರಂಟಿ.

ಈ ಬಗ್ಗೆ ನ್ಯೂಸ್ ಕಿಂಗ್ ಅಜಿತ್ ರಂಜನ್ ಕುಮಾರ್ ರವರನ್ನು ಮೊಬೈಲ್ ಮೂಲಕ ಸಂಪರ್ಕ ಮಾಡಿದಾಗ ಸದ್ಯದಲ್ಲಿ ಪತ್ರಿಕಾ ಗೋಷ್ಠಿ ಕರೆದು ತಿಳಿಸುವುದಾಗಿ ಹೇಳಿದ್ದಲ್ಲದೆ ಇಲ್ಲಿದ್ದು ಏನು ಮಾಡುವುದು ಎಂದು ಹೇಳಿದ್ದಾರೆ.

ಜಾ,ದಳದ ಪ್ರಮುಖ ವಿಕೆಟ್ ಪತನವಾಗುವುದು ಖಚಿತ. ಅಜಿತ್ ರಂಜನ್ ಕುಮಾರ್ ಕಾಂಗ್ರೆಸ್ ಸೇರುವುದು ಫಿಕ್ಸ್ ಆಗಿದೆ.

Janata Dal Secular district president Ajit Ranjan joins Congress?

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...