Home bandh in Kalasa:ಕಾಡು ಪ್ರಾಣಿಗಳ ಕಾಟ ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್
HomeLatest News

bandh in Kalasa:ಕಾಡು ಪ್ರಾಣಿಗಳ ಕಾಟ ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್

Share
ಕಾಡು ಪ್ರಾಣಿಗಳ ಕಾಟ ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್
ಕಾಡು ಪ್ರಾಣಿಗಳ ಕಾಟ ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್
Share

ಚಿಕ್ಕಮಗಳೂರು: ಮಲೆನಾಡಿನಲ್ಲಿ ಹಲವಾರು ವರ್ಷಗಳಿಂದ ಕಾಟದಿಂದ ಜೀವ ಉಳಿಸಿಕೊಳ್ಳಲು ಪರದಾಡುವಂತಹ ಪರಿಸ್ಥಿತಿ ಉಲ್ಬಣಗೊಂಡಿದೆ.

ಆನೆ ಕಾಟದಿಂದ ಪ್ರಾಣದ ಜೊತೆಗೆ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲದಂತ ದುಸ್ಥತಿತಿ ಇದ್ದು ಅರಣ್ಯ ಇಲಾಖೆ ಸತ್ತ ಶವದಂತಾಗಿದೆ.

ಆನೆ ಕಾಟ,ಚಿರತೆ ಕಾಟದ ಜೊತೆಗೆ ಕಾಡು ಕೋಣದ ಕಾಟ ಬೇರೆ ಹೆಚ್ಚಾಗಿದ್ದು ಈಗಾಗಲೇ ಮೂರು ನಾಲ್ಕು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಹಲವು ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ತಂದರು ಅರಣ್ಯರೋಧನವಾಗಿದೆ.

ಕಾಡುಕೋಣದ ತಡೆಗಟ್ಟಲು ಆಗ್ರಯಿಸಿ ಇಂದು ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಲಾಗುತ್ತಿದೆ.

ಬೆಳಗ್ಗೆಯಿಂದಲೇ ಕಳಸ ಮತ್ತು ಸುತ್ತಮುತ್ತಲಿನ ಜನ ಅಂಗಡಿ ಮುಚ್ಚಿ ಬಂದ್ ಮಾಡಿ ಅರಣ್ಯ ಇಲಾಖೆ ಮತ್ತು ಸರ್ಕಾರದ ವಿರುದ್ದ ಮೌನವಾಗಿ ಪ್ರತಿಭಟಿಸುತ್ತಿದ್ದಾರೆ.

ಸರ್ಕಾರ ಮತ್ತು ಅರಣ್ಯ ಇಲಾಖೆ ಕಾಡು ಪ್ರಾಣಿಗಳ ಕಾಟ ತಪ್ಪಿಸದಿದ್ದರೆ ಜನ ಬೀದಿಗಿಳಿಯುವ ದಿನಗಳು ದೂರವಿಲ್ಲ ಎಂದು ಹೇಳುತ್ತಿದ್ದಾರೆ.

Voluntary bandh in Kalasa to condemn wild animal menace

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...