Home bandh in Kalasa:ಕಾಡು ಪ್ರಾಣಿಗಳ ಕಾಟ ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್
HomeLatest News

bandh in Kalasa:ಕಾಡು ಪ್ರಾಣಿಗಳ ಕಾಟ ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್

Share
ಕಾಡು ಪ್ರಾಣಿಗಳ ಕಾಟ ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್
ಕಾಡು ಪ್ರಾಣಿಗಳ ಕಾಟ ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್
Share

ಚಿಕ್ಕಮಗಳೂರು: ಮಲೆನಾಡಿನಲ್ಲಿ ಹಲವಾರು ವರ್ಷಗಳಿಂದ ಕಾಟದಿಂದ ಜೀವ ಉಳಿಸಿಕೊಳ್ಳಲು ಪರದಾಡುವಂತಹ ಪರಿಸ್ಥಿತಿ ಉಲ್ಬಣಗೊಂಡಿದೆ.

ಆನೆ ಕಾಟದಿಂದ ಪ್ರಾಣದ ಜೊತೆಗೆ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲದಂತ ದುಸ್ಥತಿತಿ ಇದ್ದು ಅರಣ್ಯ ಇಲಾಖೆ ಸತ್ತ ಶವದಂತಾಗಿದೆ.

ಆನೆ ಕಾಟ,ಚಿರತೆ ಕಾಟದ ಜೊತೆಗೆ ಕಾಡು ಕೋಣದ ಕಾಟ ಬೇರೆ ಹೆಚ್ಚಾಗಿದ್ದು ಈಗಾಗಲೇ ಮೂರು ನಾಲ್ಕು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಹಲವು ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ತಂದರು ಅರಣ್ಯರೋಧನವಾಗಿದೆ.

ಕಾಡುಕೋಣದ ತಡೆಗಟ್ಟಲು ಆಗ್ರಯಿಸಿ ಇಂದು ಕಳಸದಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಲಾಗುತ್ತಿದೆ.

ಬೆಳಗ್ಗೆಯಿಂದಲೇ ಕಳಸ ಮತ್ತು ಸುತ್ತಮುತ್ತಲಿನ ಜನ ಅಂಗಡಿ ಮುಚ್ಚಿ ಬಂದ್ ಮಾಡಿ ಅರಣ್ಯ ಇಲಾಖೆ ಮತ್ತು ಸರ್ಕಾರದ ವಿರುದ್ದ ಮೌನವಾಗಿ ಪ್ರತಿಭಟಿಸುತ್ತಿದ್ದಾರೆ.

ಸರ್ಕಾರ ಮತ್ತು ಅರಣ್ಯ ಇಲಾಖೆ ಕಾಡು ಪ್ರಾಣಿಗಳ ಕಾಟ ತಪ್ಪಿಸದಿದ್ದರೆ ಜನ ಬೀದಿಗಿಳಿಯುವ ದಿನಗಳು ದೂರವಿಲ್ಲ ಎಂದು ಹೇಳುತ್ತಿದ್ದಾರೆ.

Voluntary bandh in Kalasa to condemn wild animal menace

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...