Home namma chikmagalur ajjampura Ajjampur railway station:ರೈಲ್ವೆ ಅಧಿಕಾರಿಗಳ ದರ್ಪ- ಅಜ್ಜಂಪುರ ರೈಲು ನಿಲ್ದಾಣದ ಅವ್ಯವಸ್ಥೆ
ajjampuraLatest Newsnamma chikmagalur

Ajjampur railway station:ರೈಲ್ವೆ ಅಧಿಕಾರಿಗಳ ದರ್ಪ- ಅಜ್ಜಂಪುರ ರೈಲು ನಿಲ್ದಾಣದ ಅವ್ಯವಸ್ಥೆ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಅಜ್ಜಂಪುರದ ರೈಲು ನಿಲ್ದಾಣದ ಅಭಿವೃದ್ಧಿಗೆ ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಆದರೆ ರೈಲ್ವೆ ಅಧಿಕಾರಿಗಳು ಕೇಳಿಸಿದರು ಕೆಪ್ಪರಂತೆ ದರ್ಪ ತೋರುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಎಸ್,ಶಿವಾನಂದ ದೂರಿದ್ದಾರೆ.

ಅಜ್ಜಂಪುರ ರೈಲ್ವೆ ನಿಲ್ದಾಣದಿಂದ ಉತ್ತಮ ಅದಾಯ ಇಲಾಖೆ ಬರುತ್ತಿದ್ದರು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಜನರಿಗೆ ತೊಂದರೆ ಆಗುತ್ತಿದೆ ಎಂದ ಅವರು ಅಧಿಕಾರಿಗಳ ಅಸಡ್ಡೆಯಿಂದ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ದೂರಿ ಲೋಕಸಭಾ ಸದಸ್ಯ ಶ್ರೀನಿವಾಸ್ ಪೂಜಾರಿಯನ್ನು ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಗಳನ್ನು ವಿವರಿಸಿದರು ಅಧಿಕಾರಿಗಳು ಡೊಂಟ್ ಕೇರ್ ಎನ್ನುತ್ತಿದ್ದಾರೆ.

ರೈಲು ನಿಲ್ದಾಣದಲ್ಲಿ ಶೌಚಾಲಯವಿಲ್ಲ,ವಿಶ್ರಾಂತಿ ಗೃಹ ಇಲ್ಲ, ಕಾಂಪೌಂಡ್ ಕಟ್ಟಿಲ್ಲ ಇನ್ನೂ ಪ್ರಯಾಣಿಕರು ರೈಲು ಹತ್ತಿ ಇಳಿಯಲು ಹಲವಾರು ವರ್ಷಗಳಿಂದ ಕಷ್ಟವಾಗುತ್ತಿದೆ ಈ ಬಗ್ಗೆ ಗಮನಹರಿಸಿಲ್ಲ ಹೇಳಿ,ಹೇಳಿ ಪತ್ರ ಬರೆದು ಸಾಕಾಗಿದೆ ಇನ್ನೂ ರೈಲು ತಡೆದು ಪ್ರತಿಭಟಿಸಬೇಕು ಎನ್ನುತ್ತಾರೆ ಸ್ಥಳೀಯ ಜನ.

ರಾಜ್ಯದ ವಿ.ಸೋಮಣ್ಣ ರೈಲ್ವೆ ಸಚಿವರಾಗಿರುವುದರಿಂದ ಕಣ್ಣು,ಮೂಗು,ಕಿವಿಯಿಲ್ಲದ ಅಧಿಕಾರಿಗಳಿಗೆ ನೆತ್ತಿ ಮೇಲೆ ಬಡಿದು ಮೂಲಭೂತ ಸೌಕರ್ಯಗಳನ್ನು ಒದಗಿಸುವರೇ ಕಾದು ನೋಡೋಣ.

Ajjampur railway station

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...