Home namma chikmagalur ajjampura Ajjampur railway station:ರೈಲ್ವೆ ಅಧಿಕಾರಿಗಳ ದರ್ಪ- ಅಜ್ಜಂಪುರ ರೈಲು ನಿಲ್ದಾಣದ ಅವ್ಯವಸ್ಥೆ
ajjampuraLatest Newsnamma chikmagalur

Ajjampur railway station:ರೈಲ್ವೆ ಅಧಿಕಾರಿಗಳ ದರ್ಪ- ಅಜ್ಜಂಪುರ ರೈಲು ನಿಲ್ದಾಣದ ಅವ್ಯವಸ್ಥೆ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಅಜ್ಜಂಪುರದ ರೈಲು ನಿಲ್ದಾಣದ ಅಭಿವೃದ್ಧಿಗೆ ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಆದರೆ ರೈಲ್ವೆ ಅಧಿಕಾರಿಗಳು ಕೇಳಿಸಿದರು ಕೆಪ್ಪರಂತೆ ದರ್ಪ ತೋರುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಎಸ್,ಶಿವಾನಂದ ದೂರಿದ್ದಾರೆ.

ಅಜ್ಜಂಪುರ ರೈಲ್ವೆ ನಿಲ್ದಾಣದಿಂದ ಉತ್ತಮ ಅದಾಯ ಇಲಾಖೆ ಬರುತ್ತಿದ್ದರು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಜನರಿಗೆ ತೊಂದರೆ ಆಗುತ್ತಿದೆ ಎಂದ ಅವರು ಅಧಿಕಾರಿಗಳ ಅಸಡ್ಡೆಯಿಂದ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ದೂರಿ ಲೋಕಸಭಾ ಸದಸ್ಯ ಶ್ರೀನಿವಾಸ್ ಪೂಜಾರಿಯನ್ನು ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಗಳನ್ನು ವಿವರಿಸಿದರು ಅಧಿಕಾರಿಗಳು ಡೊಂಟ್ ಕೇರ್ ಎನ್ನುತ್ತಿದ್ದಾರೆ.

ರೈಲು ನಿಲ್ದಾಣದಲ್ಲಿ ಶೌಚಾಲಯವಿಲ್ಲ,ವಿಶ್ರಾಂತಿ ಗೃಹ ಇಲ್ಲ, ಕಾಂಪೌಂಡ್ ಕಟ್ಟಿಲ್ಲ ಇನ್ನೂ ಪ್ರಯಾಣಿಕರು ರೈಲು ಹತ್ತಿ ಇಳಿಯಲು ಹಲವಾರು ವರ್ಷಗಳಿಂದ ಕಷ್ಟವಾಗುತ್ತಿದೆ ಈ ಬಗ್ಗೆ ಗಮನಹರಿಸಿಲ್ಲ ಹೇಳಿ,ಹೇಳಿ ಪತ್ರ ಬರೆದು ಸಾಕಾಗಿದೆ ಇನ್ನೂ ರೈಲು ತಡೆದು ಪ್ರತಿಭಟಿಸಬೇಕು ಎನ್ನುತ್ತಾರೆ ಸ್ಥಳೀಯ ಜನ.

ರಾಜ್ಯದ ವಿ.ಸೋಮಣ್ಣ ರೈಲ್ವೆ ಸಚಿವರಾಗಿರುವುದರಿಂದ ಕಣ್ಣು,ಮೂಗು,ಕಿವಿಯಿಲ್ಲದ ಅಧಿಕಾರಿಗಳಿಗೆ ನೆತ್ತಿ ಮೇಲೆ ಬಡಿದು ಮೂಲಭೂತ ಸೌಕರ್ಯಗಳನ್ನು ಒದಗಿಸುವರೇ ಕಾದು ನೋಡೋಣ.

Ajjampur railway station

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...