Home namma chikmagalur Kadur Folk song camp:ಕಡೂರಲ್ಲಿ ಜನಪದ ಗೀತ ಮಂದಾರ ಶಿಬಿರ
KadurLatest Newsnamma chikmagalur

Folk song camp:ಕಡೂರಲ್ಲಿ ಜನಪದ ಗೀತ ಮಂದಾರ ಶಿಬಿರ

Share
Share

ಚಿಕ್ಕಮಗಳೂರು:ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್‌, ಚಿಕ್ಕಮಗಳೂರು ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕಡೂರು_ಬೀರೂರು ಮಲ್ಲಿಗೆ ಬಳಗ ಮತ್ತು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಫೆಬ್ರವರಿ11 ಮತ್ತು12. ರಂದು ಜನಪದ ಗೀತ ಮಂದರಾ ಶಿಬಿರ ಏರ್ಪಡಿಸಲಾಗಿದೆ.

ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ತರವಾದದ್ದು ಅಕ್ಷರದ ಜೊತೆಗೆ ಜನಪದಕ್ಕೂ ಆದ್ಯತೆ ನೀಡುವ ಉದ್ದೇಶದಿಂದ ಮತ್ತು ಮೂಲ ಸಂಸ್ಕೃತಿಯಾದ ಜನಪದ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಕ್ಕಳಿಗೆ ಜನಪದ ಹೇಳಬೇಕಾಗಿರುವುದರಿಂದ ಶಿಕ್ಷಕ,ಶಿಕ್ಷಕಿಯರಿಗೆ ಮತ್ತು ಮಕ್ಕಳಿಗೆ ಇಂತಹ ಶಿಬಿರಗಳನ್ನು ನಡೆಸುತ್ತಿದ್ದೇವೆ ಎಂದು ಮಲ್ಲಿಗೆ ಸುಧೀರ್ ಮತ್ತು ಗಾಯಕಿ ಮಂಜುಳ ತಿಳಿಸಿದ್ದಾರೆ.

ಕಡೂರಿನ ಟಿ,ಎಸ್,ಎಸ್,ಸೆಂಚುರಿಯನ್ ಪಾರ್ಟಿ ಹಾಲ್ ನಲ್ಲಿ ಎರಡು ದಿನಗಳ ಶಿಬಿರ ಅಯೋಜಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಧಿಕಾರಿ ಶ್ರೀಮತಿ ಕೀರ್ತನಾ ಶಿಬಿರ ಉದ್ಘಟಿಸಲಿದ್ದು ಖಾತ್ಯ ಜಾನಪದ ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ಮತ್ತು ಮಲ್ಲಿಗೆ ಸುಧೀರ್ ಭಾಗವಹಿಸಲಿದ್ದಾರೆ.

Folk song camp in Kadur

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...