Home Latest News Wildfire:ಕಳಸದ ಆನೆ ಗುಡ್ಡ ಅರಣ್ಯದಲ್ಲಿ ಕಾಡ್ಗಿಚ್ಚು
Latest NewsHome

Wildfire:ಕಳಸದ ಆನೆ ಗುಡ್ಡ ಅರಣ್ಯದಲ್ಲಿ ಕಾಡ್ಗಿಚ್ಚು

Share
ಕಳಸದ ಆನೆ ಗುಡ್ಡ ಅರಣ್ಯದಲ್ಲಿ ಕಾಡ್ಗಿಚ್ಚು
ಕಳಸದ ಆನೆ ಗುಡ್ಡ ಅರಣ್ಯದಲ್ಲಿ ಕಾಡ್ಗಿಚ್ಚು
Share

ಚಿಕ್ಕಮಗಳೂರು: ಬೇಸಿಗೆ ಆರಂಭವಾಗುವ ಮೊದಲೇ ಅರಣ್ಯದಲ್ಲಿ ಬೆಂಕಿ ತಗುಲಿ ಅರಣ್ಯದಲ್ಲಿ ಬೆಲೆ ಬಾಳುವ ಮರ,ಗಿಡಗಳು ಸುಟ್ಟು ಹೋಗಿವೆ.

ಕಳಸ ತಾಲ್ಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ ಸಂಭವಿಸಿರುವುದನ್ನು ಡ್ರೋನ್ ಕ್ಯಾಮರದಲ್ಲಿ ಸೆರೆ ಹಿಡಿಯಲಾಗಿದೆ.

ಜನ ನಿಭೀಡ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡ ಆಶ್ಚರ್ಯ ಮತ್ತು ಅನುಮಾನ ಮೂಡಿಸುತ್ತಿದೆ.ಬಿಸಿಲಿನಿಂದ ಬೆಂಕಿ ತಾಗಿ ಅರಣ್ಯಕ್ಕೆ ಹಾನಿಯಾಗಿದೆ ಎನ್ನುತ್ತಾರೆ ಅರಣ್ಯ ಇಲಾಖೆಯವರು

ಅರಣ್ಯದ ತುದಿಯಲ್ಲಿ ಬೆಂಕಿ ಬಿದ್ದಿರುವುದರಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಅರಣ್ಯದ ಒಂದು ಭಾಗ ಹಸಿರಿನಿಂದ ಕಂಗೊಳಿಸುತ್ತಿದ್ದರೆ ಇನ್ನೊಂದು ಭಾಗ ಸುಟ್ಟು ಕರುಕಲಾಗಿರುವ ದೃಶ್ಯ ಕಂಡುಬರುತ್ತಿದೆ.

ಈ ಬಾರಿ ಹಿಂದಿಗಿಂತ ಹೆಚ್ಚು ಬಿಸಿಲು ಇರುತ್ತದೆ ಎಂದು ಹವಾಮಾನ ಇಲಾಖೆಯವರು ತಿಳಿಸಿರುವುದರಿಂದ ಅರಣ್ಯ ಇಲಾಖೆಯವರು ಮುನ್ನೆಚ್ಚರಿಕೆ ಜೊತೆಗೆ ಕಟ್ಟುನಿಟ್ಟಿನ ಕ್ರಮವಹಿಸ ಬೇಕಾಗಿದೆ.

Wildfire in Kalasa’s Anegudda forest

Share

Leave a comment

Leave a Reply

Your email address will not be published. Required fields are marked *

Don't Miss

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದಲ್ಲಿರುವ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ ವಿಮೆಗೆ ನೋಂದಣಿ ಹೆಚ್ಚು ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು....

Related Articles

ESA ಕರಡು ಅಧಿಸೂಚನೆ: ಭೌತಿಕ ಸರ್ವೆ ಬಳಿಕವೇ ಅಂತಿಮ ಅಧಿಸೂಚನೆಗೆ ಒತ್ತಾಯ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತ 7ನೇ ಕರಡು ಅಧಿಸೂಚನೆಯಲ್ಲಿ ಚಿಕ್ಕಮಗಳೂರು...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿ.ಪಿ.ಐ. ಪ್ರತಿಭಟನೆ

ಚಿಕ್ಕಮಗಳೂರು: ನಿವೇಶನ ರಹಿತ ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಒದಗಿಸುವುದು, ಎಸ್‌ಐಆರ್‌ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವುದು...

ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ

ಕಡೂರು : ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ...

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು...