Home Latest News ಈ ತರಕಾರಿ ಅಧ್ಯಕ್ಷ ಯಾರೀರಬಹುದು ?
Latest NewsHomenamma chikmagalur

ಈ ತರಕಾರಿ ಅಧ್ಯಕ್ಷ ಯಾರೀರಬಹುದು ?

Share
Share

ಚಿಕ್ಕಮಗಳೂರು: ಬಿಜೆಪಿಯಲ್ಲಿದ್ದು ಅವರ ಕಾರ್ಯಕ್ರಮಗಳಿಗೆ ತರಕಾರಿ ನೀಡುತ್ತಲೆ ತರಕಾರಿ ಮಾರುಕಟ್ಟೆ ನಿರ್ದೇಶಕನಾಗಿ ಅಯ್ಕೆಯಾಗಿ ಹೇಕೋ ಏನೋ ಅಲ್ಲಿಂದ ಜಾತ್ಯತೀತ ಜನತಾದಳಕ್ಕೆ ಬಂದು ವಿಧಾನ ಸಭೆಗೆ ಸ್ಪರ್ಧೆ ಮಾಡಿ ತರಕಾರಿ ವ್ಯಾಪಾರದಲ್ಲಿ ಕಷ್ಟಪಟ್ಟ ದುಡಿದ ಹಣ ಕಳೆದುಕೊಂಡರು.

ಯಾರ ಸಹವಾಸ ಬೇಡವೆಂದು ಕಾಣೆಯಾದವ ಕಾಂಗ್ರೆಸ್ ಸೇರಿ ನಾನೇ ಮುಂದಿನ ಅಭ್ಯರ್ಥಿ ಎಂದು ಓಡಾಡುವಾಗ ಚಂಗನೆ ಬಂದ ತಮ್ಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾದಗ ಈ ತರಕಾರಿ ಬಿಜೆಪಿ ಜೊತೆಗೆ ಕೈ ಜೋಡಿಸುವ ಮಾತುಕತೆ ನಡೆಸುವ ಸುಳಿವರಿತ ಡಿಕೆಶಿ ನಮ್ಮ ಸರ್ಕಾರ ಬರುತ್ತದೆ ನಿನಗೆ ಬೋರ್ಡ್ ಗ್ಯಾರಂಟಿ ಎಂದು ಕಳಿಸಿದರು.

ಸರ್ಕಾರ ಬಂತು ಈ ತರಕಾರಿಗೆ ಸಂಬಂಧಿಸಿದ ಬೋರ್ಡ್ ಕೂಡ ಸಿಕ್ಕಿತು ಈತ ಈಗ ನೋಡಿದರೆ ಗೂಟದ ಕಾರಿನಲ್ಲಿ ಹೋಗಿ ಪ್ರಸಾದ ಸ್ವೀಕರಿಸುವ ಪೋಟೋ ಸ್ಟೇಟ್ ಸ್ ಗಳನ್ನು ನೋಡಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಗೆ ದುಡಿದವರು ಕಂಡ ಕಂಡವರ ಮೇಲೆ ಉರಿದು ಬೀಳುತ್ತಿದ್ದಾರೆ.ಜೊತೆಗೆ ಕಾಂಗ್ರೆಸ್ ಬಿಡುತ್ತೇವೆ ಎನ್ನುತ್ತಾರೆ. ಈಗೆ ಕಾಂಗ್ರೆಸ್ ನವರ ಹೊಟ್ಟೆ ಉರಿಸುತ್ತೀರುವ ಈ ತರಕಾರಿ ಅಧ್ಯಕ್ಷ ಯಾರೀರಬಹುದು ?

Who could be the president of this vegetable?

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...