Home ವಸೂಲಿ,ವಸೂಲಿ ಎಷ್ಟು ? ಪ್ರವಾಸೋದ್ಯಮ ಅಭಿವೃದ್ಧಿ ಸಭೆ !
HomeLatest Newsnamma chikmagalur

ವಸೂಲಿ,ವಸೂಲಿ ಎಷ್ಟು ? ಪ್ರವಾಸೋದ್ಯಮ ಅಭಿವೃದ್ಧಿ ಸಭೆ !

Share
Share

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರಕರಣಗಳ ಸಭೆ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಸುನೀಲ್ ವಲ್ಲಾಪುರೆ,ಅನಿಲ್ ಕುಮಾರ್, ಎಸ್.ಪಿ.ಸುಂಕನೂರ್,ಎಂ.ಪಿ ಸುಜಾ ಕುಶಾಲಪ್ಪ ಮತ್ತು ಶಾಸಕ ಹೆಚ್.ಡಿ.ತಮ್ಮಯ್ಯ ಭಾಗವಹಿಸಿದ್ದರು.ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿದ್ದು ಅದಕ್ಕೆ ಒತ್ತು ನೀಡಬೇಕು ಮತ್ತು ಇರುವ ಪ್ರಕರಣಗಳ ಬಗ್ಗೆ ತುರ್ತು ಕ್ರಮ ಕೈಗೊಳ್ಳಲು ಸಭೆ ನಿರ್ಣಯಿಸಿತು.

ಸಭೆಯ ಸ್ವಾರಸ್ಯ ಎಂದರೆ ಈ ಸಭೆ ನಡೆಸಲು ಹಲವು ಇಲಾಖೆಗಳಿಂದ ವಸೂಲಿ ಮಾಡಿರುವುದು .ಬಹುತೇಕ ಇಲಾಖೆಗಳಿಂದ ಇಂತಿಷ್ಟು ಎಂದು ವಸೂಲಿ ಮಾಡಿದವರು ಯಾರು? ಮತ್ತು ಏಕೆ ? ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿಲ್ಲ ಬಂದಂತವರಿಗೆ ಭರ್ಜರಿ ಗಿಫ್ಟ್ ಕೊಡಲು ಎನ್ನಲಾಗಿದೆ.ಇವರಿಗೆಲ್ಲಾ ಟಿ.ಎ. ಡಿ.ಎ.ಉಚಿತ ವಸತಿ,ಊಟ,ತಿಂಡಿ ಓಡಾಡಲು ಕಾರು ಸರ್ಕಾರ ಕೊಟ್ಟರು ಕೂಡ ಇಲಾಖಾವಾರು ವಸೂಲಿ ಮಾಡಿದವರು ಯಾರು ? ಇನ್ನೂ ಸ್ವಾರಸ್ಯ ಸಂಗತಿಯೆಂದರೆ ಇವರಿಗೆಲ್ಲಾ ಸಭೆ ನೆಪ ಮಾತ್ರಕ್ಕೆ ,ಬಂದಿದ್ದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡರ ಮಗನ ಮದುವೆಗೆ ಎಂಬುದು ಬಹಿರಂಗ ಸತ್ಯ.

ಸಭೆಯು ಆಯಿತು, ಭರ್ಜರಿ ಗಿಫ್ಟ್ ಸಿಕ್ಕತು ಮತ್ತು ಮದುವೆಯಲ್ಲಿ ಭಾಗಿಯಾಗಿ ಮೂರು ದಿನ ಗ್ಯಾರಂಟಿ ಸರ್ಕಾರದ ಸೇವೆ ಅನುಭವಿಸದ್ದು ಆಯಿತು .

Tourism development meeting!

Share

Leave a comment

Leave a Reply

Your email address will not be published. Required fields are marked *

Don't Miss

ಧಾರಾಕಾರ ಮಳೆ ನಡುವೆ ಗಿರಿಪ್ರದೇಶಕ್ಕೆ ಪ್ರವಾಸಿಗರ ಧಾಂಗುಡಿ

ಚಿಕ್ಕಮಗಳೂರು: ನಗರ ಸಮೀಪದ ಗಿರಿಪ್ರದೇಶದಲ್ಲಿ ಧಾರಾಕಾರ ಮಳೆಸುರಿಯುತ್ತಿದ್ದು, ಇದರ ನಡುವೆಯೇ ಗಿರಿಭಾಗಕ್ಕೆ ಭಾರೀ ಪ್ರವಾಸಿಗರ ದಂಡು ಭೇಟಿಕೊಟ್ಟಿದೆ. ಕಾರು, ಬೈಕ್, ಟಿಟಿ ಸೇರಿದಂತೆ ೧೮೫೦ ವಾಹನಗಳು ಗಿರಿಭಾಗಕ್ಕೆ ಪ್ರವಾಸಿಗರನ್ನು ಕರೆದೊಯ್ದಿದೆ. ಭಾರೀ...

ಮೈಮೆಲೆ ಬಿಸಿನೀರು ಬಿದ್ದು ಹೆಣ್ಣುಮಗುವಿಗೆ ಗಾಯ

ಚಿಕ್ಕಮಗಳೂರು: ಜಿಲ್ಲಾಮಕ್ಕಳ ಘಟಕದ ದತ್ತು ಸಂಸ್ಥೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗುವಿಗೆ ಸುಟ್ಟಗಾಯವಾಗಿದ್ದು ಇದರಿಂದ ಹೆಣ್ಣುಮಗು ನರಳುವಂತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಗಾಂಧಿನಗರದಲ್ಲಿರುವ ದತ್ತು...

Related Articles

ವಸೂಲಿವೀರ ಅದಕ್ಷ ಡಿ.ಡಿ.ಪಿ.ಐ ಪುಟ್ಟರಾಜುಗೆ ಕಡ್ಡಾಯ ರಜೆ

ಚಿಕ್ಕಮಗಳೂರು; ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ವಜನಿಕ ಶಿಕ್ಷಣ ಅಧಿಕಾರಿ ಪುಟ್ಟರಾಜು ಕಡ್ಡಾಯ ರಜೆ ಮೇಲೆ...

ನಯನ ಮೋಟಮ್ಮ ಕ್ಷೇತ್ರ ದರ್ಶನಕ್ಕೆ ಬಾರಮ್ಮ

ಮೂಡಿಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡಬಿಡದೆ ಮಳೆ ಬರುತ್ತಿದ್ದು ಅನಾಹುತದ ಸಂಭವಿಸಿ ಹಲವರು ಪ್ರಾಣ...

ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ

ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು)...

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಕುದುರೆಮುಖ, ಮುಳ್ಳಯ್ಯನ...