Home namma chikmagalur ಎನ್.ಆರ್.ಪುರದಲ್ಲಿ 1 ಕೆ.ಜಿ.100 ಗ್ರಾಂ ತೂಕದ ಕಾಯಿ
namma chikmagalurchikamagalurHomeLatest News

ಎನ್.ಆರ್.ಪುರದಲ್ಲಿ 1 ಕೆ.ಜಿ.100 ಗ್ರಾಂ ತೂಕದ ಕಾಯಿ

Share
Share
ಎನ್.ಆರ್.ಪುರ: ತಾಲ್ಲೂಕಿನ ಬಿ.ಎಚ್.ಕೈಮರದ ಎಂ.ವಿ. ರಾಜೇಂದ್ರಕುಮಾರ್ ಅವರ ತೆಂಗಿನ ತೋಟದಲ್ಲಿ ಲಭಿಸಿದ ತೆಂಗಿನ ಕಾಯಿಯೊಂದು ಸಿಪ್ಪೆ ಸುಲಿದ ನಂತರ 1 ಕೆ.ಜಿ.100 ಗ್ರಾಂ ತೂಗುತ್ತಿದ್ದು, ಈ ಪ್ರದೇಶದಲ್ಲಿ ಲಭಿಸಿರುವ ದಾಖಲೆ ತೂಕದ ಕಾಯಿ ಎನಿಸಿದೆ.

‘ನಮ್ಮ ತೋಟದಲ್ಲಿ ಸರಾಸರಿ 700ರಿಂದ 800 ಗ್ರಾಂ ತೂಕದ ಕಾಯಿಗಳು ಸಿಕ್ಕಿವೆ. ಆದರೆ, ಇದೇ ಮೊದಲ ಬಾರಿ 1 ಕೆ.ಜಿ.100 ಗ್ರಾಂ ತೂಗುವ ಕಾಯಿ ಲಭಿಸಿದೆ’ ಎಂದು ರಾಜೇಂದ್ರಕುಮಾರ್ ಸಂತಸ ವ್ಯಕ್ತಪಡಿಸಿದರು

ಸದ್ಯ ಮಾರುಕಟ್ಟೆಯಲ್ಲಿ ಸುಲಿದ ತೆಂಗಿನಕಾಯಿ 1 ಕೆ.ಜಿಗೆ  ₹80 ಧಾರಣೆ ಇದೆ.

1 kg 100 grams of nuts in N.R.Pura

Share

Leave a comment

Leave a Reply

Your email address will not be published. Required fields are marked *

Don't Miss

ಬಿ.ಎಲ್.ಶಂಕರ್ ರ ರಾಜಕೀಯ ಹಪ ಹಪಿಗೆ ಮತ್ತೆ ಮತ್ತೆ ತಣ್ಣೀರು !

ಬಿ.ಎಲ್.ಶಂಕರ್ ಕಾಂಗ್ರೆಸ್ ನ ರಾಜ್ಯ ನಾಯಕರು ನಿಜ,ಆದರೆ ಇವರು ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಲ್ಲಿ ಕಡ್ಡಿ ಆಡಿಸುವುದರಲ್ಲಿ ನಿಪುಣ. ಕಾಂಗ್ರೆಸ್ ಸೇರಿ ಎಲ್ಲಾ ಚುನಾವಣೆಯಲ್ಲಿ ಸೋತು ದಾಖಲೆ ಮಾಡಿದ್ದಾರೆ.ಚಿತ್ರಕಲಾ ಪರಿಷತ್ತಗೆ ಗೂಟಾ...

ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ

ಚಿಕ್ಕಮಗಳೂರು: ಮಂಗಳೂರಿನಿಂದ ಹೊರನಾಡಿಗೆ ಆಗಮಿಸಿದ್ದ ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ (ಟಿಟಿ) ವಾಹನ ತಡರಾತ್ರಿ ಹೊರನಾಡು ಸಮೀಪದ ಭಾಮಿ ಅಂಗಡಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿದಂತೆ...

Related Articles

ಕೆ.ಬಿ.ಎಂಗೆ ಆತ್ಮೀಯ ಅಭಿಮಾನಾರ್ಪಣೆ

ಬೀರೂರ: ಜನಾನುರಾಗಿ ಸೇವೆ ಸಲ್ಲಿಸಿ ಅಜಾತಶತ್ರು ಪಟ್ಟಣದ ಹಿರಿಯ ಮುತ್ಸದಿ ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್...

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ...

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ...