Home Latest News ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ನ್ಯಾಯಲಯಕ್ಕೆ ಹಾಜರು
Latest NewschikamagalurHomenamma chikmagalur

ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ನ್ಯಾಯಲಯಕ್ಕೆ ಹಾಜರು

Share
Share

ಚಿಕ್ಕಮಗಳೂರು : ಪ್ರಕರಣ ಒಂದರ ಸಂಬಂಧ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಚಿಕ್ಕಮಗಳೂರು ನ್ಯಾಯಲಯಕ್ಕೆ ಹಾಜರು ಪಡಿಸಲಾಯಿತು.

ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ಕೇರಳ ಪೊಲೀಸರು ಬಿಗಿ ಬಂದೋಬಸ್ ನಲ್ಲಿ ಕರೆತಂದು ಹಾಜರುಪಡಿಸಿದರು.

ಮುಂದಿನ ತಿಂಗಳು 21ಕ್ಕೆ ಪ್ರಕರಣದ ವಿಚಾರಣೆಯನ್ನು ಜೆಎಂಎಫ್ ಸಿ ನ್ಯಾಯಲಯ ಮುಂದೂಡಿದೆ. ಕೇರಳದಲ್ಲಿ ಶರಣಾಗತಿಯಾಗಿದ್ದ ಬಿ. ಜಿ. ಕೃಷ್ಣಮೂರ್ತಿ ,ಸಾಕೇತ್ ರಾಜನ್ ನಂತರ

ರಾಜ್ಯದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ನಕ್ಸಲ್ ನಾಯಕತ್ವ ವಹಿಸಿದ್ದರು. ಕಳೆದ ವರ್ಷ ಕೇರಳದಲ್ಲಿ ಶರಣಾಗತಿಯಾಗಿದ್ದ ಮೊಸ್ಟ್ ವಾಂಟೆಡ್ ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮೇಲೆ ನಕ್ಸಲ್ ಚಟುವಟಿಕೆ ಸಂಬಂಧ 66 ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು-ಉಡುಪಿ-ದಕ್ಷಿಣ ಕನ್ನಡದಲ್ಲಿಯೂ ಬಿ.ಜಿ. ಕೃಷ್ಣಮೂರ್ತಿ ವಿರುದ್ದ ಪ್ರಕರಣ ಇದ್ದು, ದಶಕದ ಹಿಂದೆ ಕೇರಳದತ್ತ ಬಿ.ಜಿ. ಕೃಷ್ಣಮೂರ್ತಿ ಹಾಗೂ ಇತರೇ ನಕ್ಸಲರು ಮುಖ ಮಾಡಿದ್ದರು.

ವಿಕ್ರಂಗೌಡನ ಹತ್ಯೆ ನಂತರ ಹಲವು ನಕ್ಸಲರು ಶರಣಾಗಿದ್ದರು.

Naxal leader B.G. Krishnamurthy appears in court

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ ಕೃಷಿ ವೈವಿಧ್ಯತೆ ಹಾಗೂ ನಾವೀನ್ಯತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಚಿಕ್ಕಮಗಳೂರಿನ ಕಾಫಿ ಬೆಳೆಗಾರರು ಸಾಂಪ್ರದಾಯಿಕ ಕಾಫಿ...

Related Articles

ನೂತನ ಪಶ್ಚಿಮ ವಲಯ ಡಿಐಜಿ ಆರ್. ಚೇತನ್ ಭೇಟಿ

ಚಿಕ್ಕಮಗಳೂರು: ನೂತನ ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿರುವ ಆರ್....

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ

ಚಿಕ್ಕಮಗಳೂರು: ಹಾಫ್ ಹೆಲ್ಮೆಟ್ ಹಾಕುವವರೇ ಎಚ್ಚರ.. ಎಚ್ಚರ.. ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ...

ಕರ್ವಾಲೊ ಚಿತ್ರಕಲಾ ಸ್ಪರ್ಧೆಯಲ್ಲಿ ಹರ್ಷ ಕಾವೇರಿಪುರ ಪ್ರಥಮ

ಕೊಟ್ಟಿಗೆಹಾರ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ವಿ ಅವರ ೮೮ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕರ್ವಾಲೊ ಕೃತಿ...

₹1,281.80 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ₹1,281.80 ಕೋಟಿ ಅಂದಾಜು ವೆಚ್ಚದ ಮಹತ್ವಾಕಾಂಕ್ಷಿ...