Home Latest News ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರಾಗಿ ಶೀಲಾ ದಿನೇಶ್ ಅವಿರೋಧವಾಗಿ ಆಯ್ಕೆ
Latest NewschikamagalurHomenamma chikmagalur

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರಾಗಿ ಶೀಲಾ ದಿನೇಶ್ ಅವಿರೋಧವಾಗಿ ಆಯ್ಕೆ

Share
Share

ಚಿಕ್ಕಮಗಳೂರು: ಇಂದು ನಡೆದ ಚುನಾವಣೆಯಲ್ಲಿ ಜನತಾದಳ ದ ಶೀಲಾ ದಿನೇಶ್ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಕಾಂಗ್ರೆಸ್ ತಡರಾತ್ರಿವರೆಗೆ ಕಸರತ್ತು ನಡೆಸಿತಾದರೂ ಏನು ಮಾಡಲಾಗಲಿಲ್ಲಾ ಕೊನೆ ಪಕ್ಷ ಕಾಂಗ್ರೆಸ್ ನಿಂದ ನಾಮ ಪತ್ರ ಸಲ್ಲಿಸಲಿಲ್ಲಾ ಎಂದು ಹಲವು ಮುಖಂಡರು ಬಹಿರಂಗವಾಗಿ ಶಪಿಸುತ್ತಿದ್ದರು.

ಕಾಂಗ್ರೆಸ್ ನ ಅಕ್ಮಲ್ ಬಿಜೆಪಿಯ ನಾಲ್ವರು ಸದಸ್ಯರನ್ನು ಕರೆದುಕೊಂಡು ಬರುವ ಪ್ಲಾನ್ ಠುಸ್ ಆಗಿದ್ದು ಏಕೆ ?

ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ವರಸಿದ್ದಿ ವೇಣುಗೋಪಾಲ ಜೊತೆಗೆ ಹಿರೇಮಗಳೂರು ಕಲ್ಲದೊಡ್ಡಿ ದೊಡ್ಡ ಕುರುಬರ ಹಳ್ಳಿಯ ಸದಸ್ಯರು ಗಳು ಬಂದ ದಾರಿಗೆ ಸುಂಕವಿಲ್ಲ ಎಂದು ಹೊರಟರೆ ಇನ್ನೂ ಮೂರು ಜನ ಕಾದು ಕುಳಿತು ನಂತರ ವಾಪಸ್ ತೆರಳಿದರು ಎಂದು ತಿಳಿದು ಬಂದಿದೆ.

ಶಾಸಕ ತಮ್ಮಯ್ಯ ಮನಸ್ಸು ಮಾಡಿದ್ದರೆ ಅಧಿಕಾರ ಹಿಡಿಯಬಹುದಿತ್ತು ಆದರೆ ತಮ್ಮಯ್ಯ ಎಸ್.ಎಲ್.ಬೋಜೇಗೌಡರನ್ನು ಬಿಡುವಂತಿಲ್ಲ ಎಂಬ ಸಂದಿಗ್ಧ ಸ್ಥಿತಿಯಲ್ಲಿರುವುದರಿಂದ ಕೊನೆಗೆ ಕಾಂಗ್ರೆಸ್ ನಾಮ ಪತ್ರ ಸಲ್ಲಿಸಲಿಲ್ಲ ಎಂದು ಕಾಂಗ್ರೆಸ್ ನವರೆ ಮಾತನಾಡುತಿದ್ದಾರೆ.

ದಿನೇಶ್ ಕೂಡ ಎಲ್ಲರೊಂದಿಗೆ ವಿಶ್ವಾಸದಿಂದ ಇರುವುದರಿಂದ ಅವಿರೋಧ ಆಯ್ಕೆಯಾಯಿತು .

Sheela Dinesh was elected unopposed as Chikmagalur Municipal Council President

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...