Home Crime News ವಿದ್ಯುತ್‌ ತಂತಿ ಸ್ಪರ್ಷಕ್ಕೆ ರೈತನ ಸಾವು
Crime NewschikamagalurHomeLatest Newsnamma chikmagalur

ವಿದ್ಯುತ್‌ ತಂತಿ ಸ್ಪರ್ಷಕ್ಕೆ ರೈತನ ಸಾವು

Share
Share

ಮೂಡಿಗೆರೆ: ವಿದ್ಯುತ್‌ ತಂತಿ ಸ್ಪರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ

ಬೈರಾಪುರ ಗ್ರಾಮದ ಕೃಷಿಕರಾದ ನಾಗೇಶ್ ಗೌಡ (72 ವರ್ಷ) ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

ನಾಗೇಶ್ ಗೌಡ ಅವರು ಇಂದು ಮಂಗಳವಾರ ಮಧ್ಯಾಹ್ನ ತಮ್ಮ ಜಾನುವಾರುಗಳನ್ನು ಮೇಯಿಸಲು ತೆರಳಿದ್ದ ವೇಳೆ ಬೈರಾಪುರ ಸರ್ಕಾರಿ ಶಾಲೆಯ ಸಮೀಪ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ

11 ಕೆಂ.ವಿ. ವಿದ್ಯುತ್ ಪವರ್ ಲೈನ್ ಕಂಬದ ಬಳಿ ವಿದ್ಯುತ್ ಗೌಂಡ್ ಆಗಿದ್ದು ಘಟನೆಗೆ ಕಾರಣ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಆ ಸ್ಥಳದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋದಾಗ ನಾಗೇಶ್ ಗೌಡರಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕು.

ನಾಗೇಶ್ ಗೌಡ ಅವರು ಗ್ರಾಮದ ಹಿರಿಯ ಕೃಷಿಕರಾಗಿದ್ದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ

Farmer dies after touching electric wire

Share

Leave a comment

Leave a Reply

Your email address will not be published. Required fields are marked *

Don't Miss

ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕಿ ನಯನ ಮೋಟಮ್ಮ ತಿಳಿಸಿದರು. ಅವರು ಇಂದು ಮಳಲೂರು,...

ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !

ಚಿಕ್ಕಮಗಳೂರು: ಸೋಷಿಯಲ್‌ ಮಿಡಿಯಾದಲ್ಲಿ ಪರಿಚಯವಾದ ಹುಡುಗ ,ಹುಡುಗಿಯರು ಪ್ರೀತಿಸಿ ಮೋಸ ಹೋಗುವ ಹಲವು ಘಟನೆಗಳಿವೆ. ಪಾಕಿಸ್ತಾನದ ಗೃಹಿಣಿ ಭಾರತದ ಯುವಕ,ಬಾಂಗ್ಲಾದೇಶ ಹುಡುಗ ಭಾರತದ ಯುವತಿ ಪ್ರೀತಿಯ ಜಾಲದಲ್ಲಿ ಮುಳುಗಿದ ಸುದ್ದಿಗಳನ್ನು ಕೇಳಿತ್ತಿರುವಾಗಲೇ...

Related Articles

ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು

ಕಡೂರು: ತಾಲ್ಲೂಕಿನ ಕನಕರಾಯನಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ...

ಬೀದಿ ನಾಯಿಗಳ ಹಾವಳಿ: 11 ಜನರಿಗೆ ಗಾಯ

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್, ಜಿಲ್ಲಾ ಪಂಚಾಯಿತಿ‌ ಕಚೇರಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,...

ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಧರ್ಮಸ್ಥಳ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ನಿಷ್ಪಕ್ಷಪಾತವಾಗಿ ನಡೆಸಿ...

ಜನಸಾಮಾನ್ಯರ ಏಳಿಗೆಗೆ ಜೀವನ ಮೀಸಲಿಟ್ಟವರು ಹೆಚ್.ಟಿ.ರಾಜೇಂದ್ರ

ಚಿಕ್ಕಮಗಳೂರು: :- ಸಮಾಜದಲ್ಲಿನ ಶೋಷಿತರು, ರೈತರು, ದಲಿತರ ಮೂಲಹಕ್ಕಿಗಾಗಿ ವೈ ಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ...