Home namma chikmagalur ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !
namma chikmagalurchikamagalurCrime NewsHomeLatest News

ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !

Share
Share

ಚಿಕ್ಕಮಗಳೂರು: ಸೋಷಿಯಲ್‌ ಮಿಡಿಯಾದಲ್ಲಿ ಪರಿಚಯವಾದ ಹುಡುಗ ,ಹುಡುಗಿಯರು ಪ್ರೀತಿಸಿ ಮೋಸ ಹೋಗುವ ಹಲವು ಘಟನೆಗಳಿವೆ.

ಪಾಕಿಸ್ತಾನದ ಗೃಹಿಣಿ ಭಾರತದ ಯುವಕ,ಬಾಂಗ್ಲಾದೇಶ ಹುಡುಗ ಭಾರತದ ಯುವತಿ ಪ್ರೀತಿಯ ಜಾಲದಲ್ಲಿ ಮುಳುಗಿದ ಸುದ್ದಿಗಳನ್ನು ಕೇಳಿತ್ತಿರುವಾಗಲೇ ವಿವಿಧ ರಾಜ್ಯಗಳ ಹಡುಗ ಹುಡುಗಿಯರ ಪ್ರೇಮ್ ಕಹಾನಿ ಗೊತ್ತು ಫಜೀತಿ ಮಾಡಿಕೊಂಡಿದ್ದು ಉಂಟು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಸಕೆರೆಯ ಗೃಹಿಣಿಯ ಪ್ರೇಮ ಕತೆ ಇನ್ನೂ ಮಜವಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದ್ವಾರಸಂದ್ರದ ಇಪ್ಪತ್ತೈದು ವಯಸ್ಸಿನ ನವನೀತ್ ಎಂಬ ಯುವಕ ಹುಡುಗಿ ಎಂದು ನಂಬಿ ಗೃಹಿಣಿಯನ್ನು ಪ್ರೀತಿಸಿ ಗುಂಡಿಗೆ ಬಿದ್ದು ಪೇಚಾಡುತ್ತಿರುವ ವಿಷಯ ತಿಳಿದುಬಂದಿದೆ.

ಇನ್ ಸ್ಟಾದಲ್ಲಿ ಪರಿಚಯವಾಗಿ ಚಾಟಿಂಗ್ ನಲ್ಲಿ ಪ್ರೀತಿ ವಿಷಯ ಪ್ರಸ್ತಾಪವಾಗಿದೆ ಮೂಡಿಗೆರೆ ತಾಲೂಕಿನ ಹೊಸಕೆರೆ ಎಂಬ ಊರಿನ ಅನ್ನಪೂರ್ಣ ನವನೀತ್ ಮನೆಗೆ ಹೋಗಿ ಬಂದು ಮದುವೆ ಪ್ರಸ್ತಾಪ ಕೂಡ ಆಗಿದೆ.ನವನೀತ್ ಬಂಧುಗಳಿಗೆ ವಿಷಯ ತಿಳಿದು ಮದುವೆಗೆ ಒತ್ತಾಯ ಮಾಡಿದ್ದಾರೆ.ಒಂದು ವರ್ಷದಿಂದ ಕಾರಣ,ನೆಪ ಹೇಳಿಕೊಂಡು ಮದುವೆ ಮುಂದೆ ಮಾಡಿಕೊಳ್ಳುವ ಎಂದು ದುಡ್ಡು,ಖಾಸು ತೆಗೆದು ಕೊಂಡು ಬಂದಿದ್ದಾಳೆ ಎನ್ನುತ್ತಾನೆ .

ಇತ್ತೀಚಿಗೆ ಅನ್ನಪೂರ್ಣ ಳ ಮೊಬೈಲ್ ಗೆ ಕರೆ ಮಾಡಿದಾಗ ಅಣ್ಣನ ಮಗನಿಗೆ ಹುಷಾರಿಲ್ಲಾ ಎಂಬ ಕಾರಣ ಹೇಳಿ ನವನೀತ್ ನಂಬರ್ ಬ್ಲಾಕ್ ಮಾಡಿದ್ದಾಳಂತೆ ಹಣ ತೆಗೆದುಕೊಂಡು ಬಂದ ನವನೀತ್ ಹೊಸಕೆರೆಯ ಅನ್ನಪೂರ್ಣ ಮನೆಗೆ ಬಂದು ನೋಡಿದಾಗ ಬೆಚ್ಚಿಬಿದ್ದಿದ್ದಾನೆ.ಅನ್ನಪೂರ್ಣ ಮೂರು ಮಕ್ಕಳ ತಾಯಿ ಗಂಡ ಕೂಡ ಇದ್ದಾನೆ ಎಂದು ತಿಳಿದು ಹಣ ಕಳೆದುಕೊಂಡು ಮೋಸ ಹೋಗಿದ್ದೇನೆ ಎಂದು ತಿಳಿದು ಚಡಪಡಿಸುತ್ತಾ ಆಕ್ರೋಶ ವ್ಯಕ್ತಪಡಿಸಿ ಕೂಗಾಡಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.

Aunty Preetse shocked the young man!

Share

Leave a comment

Leave a Reply

Your email address will not be published. Required fields are marked *

Don't Miss

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹ ನೀಡುವುದರ ಜೊತೆಗೆ ತರಭೇತಿ ನೀಡಿದರೆ ತಾಲ್ಲೂಕು, ಜಿಲ್ಲೆ,ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಗಳಿಸಲು...

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ತಿಂಗಳಿನಿಂದ...

Related Articles

ಫೋಟೋ-ವಿಡಿಯೋಗ್ರಫಿ ಕೆನಾನ್ ಕ್ಯಾಮಾರಗಳು ಶ್ರೇಷ್ಠ

ಚಿಕ್ಕಮಗಳೂರು:  ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಹೊಸ ಆಯಾಮ ವನ್ನು ಸೃಷ್ಟಿಸುವ ಕೆನಾನ್ ಕ್ಯಾಮರಾಗಳು ಛಾಯಾಗ್ರಾಹಕರ...

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು...

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ...