Home namma chikmagalur ಡಿ.ಡಿ.ಪಿ.ಐ.ಕಡ್ಡಾಯ ರಜೆ ಏಕೆ ಇಲ್ಲ ? ಒತ್ತಡಕ್ಕೆ ಮಣಿದರಾ ವ್ಯವಹಾರವೋ ?
namma chikmagalurchikamagalurHomeLatest News

ಡಿ.ಡಿ.ಪಿ.ಐ.ಕಡ್ಡಾಯ ರಜೆ ಏಕೆ ಇಲ್ಲ ? ಒತ್ತಡಕ್ಕೆ ಮಣಿದರಾ ವ್ಯವಹಾರವೋ ?

Share
Share

ಸರ್ಕಾರಿ ಆದೇಶಕ್ಕೆ ಬೆಲೆ ಇಲ್ಲವೇ….?

ಚಿಕ್ಕಮಗಳೂರು: ಜಿಲ್ಲಾ ಶಿಕ್ಷಣ ಅಧಿಕಾರಿ ಜಿ.ಕೆ.ಪುಟ್ಟರಾಜು ಕಡ್ಡಾಯ ರಜೆ ಮೇಲೆ ತೆರಳಲು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ 28-7-2025ರಂದು ಆದೇಶ ನೀಡಿದ್ದಾರೆ.

ಆದರೆ ಪುಟ್ಟರಾಜು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನನ್ನ ಸಂಭಂದಿ ಎಂದು ಹೇಳಿಕೊಂಡು ಜಿಲ್ಲೆಯ ಶಾಸಕರೊಬ್ಬರಿಗೆ ನೈವೇದ್ಯ ಅರ್ಪಿಸಿ ತಾನೇ ರಜೆ ಹಾಕಿ ಹೋಗುತ್ತೇನೆ ಎಂದು ಮೀಸೆ ತಿರುವಿಕೊಳ್ಳುತ್ತಿದ್ದಾನೆ .

ಪುಟ್ಟರಾಜು ಜಿಲ್ಲೆಗೆ ಬಂದಾಗಿನಿಂದ ಎತ್ತುವಳಿಯಲ್ಲಿ ಎಕ್ಸ್ ಫರ್ಟ್ ಶಿಕ್ಷಣ ಇಲಾಖೆಯನ್ನು ಕುಲಗೆಡಿಸಿ ಜೇಬು ತುಂಬಿಸಿಕೊಂಡವನ ಬಗ್ಗೆ ಪ್ರತಿ ಕೆ.ಡಿ.ಪಿ ಸಭೆಯಲ್ಲಿ ಚರ್ಚೆ ಆಗುತಿತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕಠಾರಿಯ ಕಡ್ಡಾಯ ರಜೆ ಮೇಲೆ ಕಳುಹಿಸಲು ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಸಿ.ಇ.ಒ ನಿನ್ನೆ ಮಧ್ಯಾಹ್ನ ಕಡ್ಡಾಯ ರಜೆ ಮೇಲೆ ತೆರಳಲು ಆದೇಶ ನಿಡಿದ್ದರು .

ಆದರೆ ಹಣ ಬಲ ಮತ್ತು ಅಧಿಕಾರ ಬಲದಿಂದ ಕಡ್ಡಾಯ ರಜೆಯಲ್ಲಿ ತೆರಳದೆ ನಾನೇ ರಜಾ ಹಾಕುತ್ತೇನೆ ಎಂದು ಹೇಳುತ್ತಿದ್ದಾನೆ ಎಂದು ತಿಳಿದು ಬಂದಿದೆ.

Why is there no mandatory leave for DDPI? Is it a business that succumbs to pressure?

Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು...

Related Articles

ಮಾಧ್ಯಮ ಕ್ಷೇತ್ರ ಶಾಸಕಾಂಗ-ಕಾರ್ಯಾಂಗ-ಸಾರ್ವಜನಿಕರ ನಡುವೆ ಸೇತುವೆ

ಚಿಕ್ಕಮಗಳೂರು:  ಮಾಧ್ಯಮ ಕ್ಷೇತ್ರ ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂಬ ಮಾತು ಅಕ್ಷರಶಃ ಸತ್ಯ. ಸರಕಾರಗಳ ಯೋಜನೆಗಳ...

ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು

ಚಿಕ್ಕಮಗಳೂರು:  ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ. ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು. ಇದು...

ಭೂದಾನ-ಗೋದಾನ-ಅನ್ನದಾನಕ್ಕಿಂತ ಮತದಾನ ಶ್ರೇಷ್ಠ

ಚಿಕ್ಕಮಗಳೂರು:  ಭೂದಾನ, ಗೋದಾನ, ಅನ್ನದಾನಕ್ಕಿಂತ ಸಮಾಜದ ನಾಗರೀಕರಿಗೆ ಮ ತದಾನ ಸರ್ವಶ್ರೇಷ್ಟ. ಆಸೆ-ಆಕಾಂಕ್ಷೆಗಳಿಗೆ ಒಳಗಾಗದೇ ಪ್ರಜೆಗಳ...

ಮರದಿಂದ ಬಿದ್ದು ಕಾರ್ಮಿಕ ಸಾವು

ಕಳಸ: ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್...