Home namma chikmagalur ಆಜಾದ್ ಪಾರ್ಕ್ ವೃತ್ತದಲ್ಲಿ ನಟ ಡಾ.ಪುನೀತ್‌ರಾಜ್‌ಕುಮಾರ್ ಪ್ರತಿಮೆ ಸ್ಥಾಪನೆ
namma chikmagalurchikamagalurHomeLatest News

ಆಜಾದ್ ಪಾರ್ಕ್ ವೃತ್ತದಲ್ಲಿ ನಟ ಡಾ.ಪುನೀತ್‌ರಾಜ್‌ಕುಮಾರ್ ಪ್ರತಿಮೆ ಸ್ಥಾಪನೆ

Share
Share

ಚಿಕ್ಕಮಗಳೂರು:  ಡಾ|| ರಾಜ್‌ಕುಮಾರ್ ಅಭಿಮಾನಿಗಳ ಸಂಘದಿಂದ ನಗರದ ಆಜಾ ದ್ ಪಾರ್ಕ್ ವೃತ್ತದಲ್ಲಿ ದಿವಂಗತ ಡಾ|| ಪುನೀತ್‌ರಾಜ್‌ಕುಮಾರ್ ನೂತನ ಪ್ರತಿಮೆಯನ್ನು ಭಾನುವಾರ ಸ್ಥಾ ಪಿಸಲಾಯಿತು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಐ.ಕೆ.ಓಂಕಾರೇಗೌಡ ಸುಮಾರು ೫.೬ ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು. ಮುಂದಿನ ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಆಜಾದ್ ವೃತ್ತದಲ್ಲಿ ದೊ ಡ್ಡಮಟ್ಟಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸೆಪ್ಟೆಂಬರ್ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಅಶ್ವಿನಿ ಪುನೀ ತ್‌ರಾಜ್‌ಕುಮಾರ್ ಸೇರಿದಂತೆ ಅನೇಕ ಸಿನಿತಾರೆಯನ್ನು ನೇತೃತ್ವದಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸ ಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸುಜಾತ ಶಿವಕುಮಾರ್, ರೂಪಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಸಂಘದ ಗೌರ ವಾಧ್ಯಕ್ಷ ಎಲ್.ವಿ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಎಂ.ಜಿ. ಬಸವರಾಜ್, ಉಪಾಧ್ಯಕ್ಷರಾದ ನೆಟ್ಟೆಕೆರೆ ಹಳ್ಳಿ ಜಯಣ್ಣ, ರೇವನಾಥ್, ಗುರುಮೂ ರ್ತಿ, ಕಾರ್ಯದರ್ಶಿಗಳಾದ ಕರ್ಕಿಪೇಟೆ ಕುಮಾರ್, ಮಹೇಶ್, ಆನಂದ್, ಓಂಕಾರಮೂರ್ತಿ ಮತ್ತಿತರರು ಹಾಜರಿದ್ದರು.

Actor Dr. Puneeth Rajkumar statue installed at Azad Park Circle

Share

Leave a comment

Leave a Reply

Your email address will not be published. Required fields are marked *

Don't Miss

ಅಯ್ಯನಕೆರೆಯಲ್ಲಿ ತೂಬು – ಕೆರೆ ದುರಸ್ತಿಗೆ ಐದು ಕೋಟಿ ಹಣ

ಚಿಕ್ಕಮಗಳೂರು: ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಅಯ್ಯನಕೆರೆಯಲ್ಲಿ ತೂಬು ಮತ್ತು ಕೆರೆ ದುರಸ್ತಿಗೆ ಐದು ಕೋಟಿ ಹಣವನ್ನು ಒದಗಿಸಲಾಗಿದ್ದು, ಮಳೆಗಾಲ ಮುಗಿದ ಕೂಡಲೇ ಏರಿಯನ್ನು ಸೌಂದರ್ಯ ವರ್ಧಿಸಿ ಪ್ರವಾಸಿಗರನ್ನು ಹೆಚ್ಚು ಆಕರ್ಷಣೀಯಗೊಳಿಸಲಾಗುವುದು ಎಂದು...

ನಯನಮೋಟಮ್ಮ ಅಲಿಯಾಸ್ ನಯನ ಕಮಲಮ್ಮ?

ಮೂಡಿಗೆರೆ: ಮೂಡಿಗೆರೆ ಶಾಸಕಿ ನಯನಮೋಟಮ್ಮ ಕೇಸರಿ ಶಾಲು ಧರಿಸಿ ಹಿಂದು ಮಹಸಭಾ ಗಣಪತಿ ಕಾರ್ಯಕ್ರಮದಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಬಿಜೆಪಿ ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಜೊತೆಗೆ ವೇದಿಕೆಯಲ್ಲಿ ಇರುವುದರ ಬಗ್ಗೆ...

Related Articles

ನಯನ ಕಮಲಮ್ಮನ ಘಾಟ್ ಪ್ರಗತಿಪರರ ಚಾಟಿ ಏಟು ?

ಚಿಕ್ಕಮಗಳೂರು: ನಯನಮೋಟಮ್ಮ ನಯನ ಕಮಲಮ್ಮ ಆಗುವುದು ಬಹುತೇಕ ಖಚಿತ ಎನ್ನುವಂತೆ ಮಾತನಾಡುತ್ತಿದ್ದಾರೆ.ಬದಲಾವಣೆ ಆಗುವ ಸಮಯ ಬಂದಾಗ...

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ

ಚಿಕ್ಕಮಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ...

ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ

ಚಿಕ್ಕಮಗಳೂರು: ಶ್ರಾವಣ ಮಾಸದ ಪೂಜೆ ಕಾರ್ಯಕ್ರಮದ ಅಂಗವಾಗಿ ಬಸವನಹಳ್ಳಿಯ ಜಿಲ್ಲಾ ಮಡಿವಾಳರ ಸಂಘದ ಆವರಣದಲ್ಲಿ ಆ.೧೦...

ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

ಚಿಕ್ಕಮಗಳೂರು:  ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು. ಅನ್ನಭಾಗ್ಯ ಅಕ್ಕಿಯ...