Home Crime News ಮೂಡಿಗೆರೆಯಲ್ಲಿ 15 ವರ್ಷದ ಬಾಲಕ ಹೃದಯಾಘಾತ
Crime NewschikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ 15 ವರ್ಷದ ಬಾಲಕ ಹೃದಯಾಘಾತ

Share
Share

ಮೂಡಿಗೆರೆ: ರಾಜ್ಯದಲ್ಲಿ ಎಳೆಯ ಮಕ್ಕಳ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜಿಲ್ಲೆಯಲ್ಲಿ ಹೃದಯವೈಫಲ್ಯದಿಂದ ೧೫ ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಾಘಾತದಿಂದ ೧೫ ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ೧೫ ವರ್ಷದ ಬಾಲಕ ಪ್ರೀತಮ್ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

15-year-old boy suffers heart attack in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....

Related Articles

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು...

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ...

ಅಕ್ರಮ ನುಸುಳುಕೋರರ ಮತಪಟ್ಟಿಗೆ ದಾಖಲಿಸದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಎಸ್‌ಐಆರ್ ಸಂಬಂಧ ಬಿಎಲ್‌ಒ೨ಗಳು ಪಕ್ಷದ ಮತದಾರರನ್ನು ಪಟ್ಟಿ ಯಿಂದ ಕೈಜಾರದಂತೆ ಗಮನಹರಿಸುವ ಜೊತೆಗೆ ಅಕ್ರಮ...