Home namma chikmagalur ತರೀಕೆರೆಯಲ್ಲಿ ರಾಜ್ಯ ಮಟ್ಟದ ದಸರಾ ಜಂಗೀ ಕುಸ್ತಿ ಸ್ಪರ್ಧೆ
namma chikmagalurHomeLatest NewsTarikere

ತರೀಕೆರೆಯಲ್ಲಿ ರಾಜ್ಯ ಮಟ್ಟದ ದಸರಾ ಜಂಗೀ ಕುಸ್ತಿ ಸ್ಪರ್ಧೆ

Share
Share

ತರೀಕೆರೆ: ಶ್ರೀ ಗುರು ರೇವಣಸಿದ್ದೇಶ್ವರ ಕುರುಬ ಸಮಾಜದಿಂದ ಹಲವಾರು ವರ್ಷಗಳಿಂದ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಬಯಲ ಜಂಗೀ ಕುಸ್ತಿ ಸ್ಪರ್ಧೆಗಳು ಅಕ್ಟೋಬರ್3,4 ಮತ್ತು 5 ರಂದು ನಡೆಯಲಿವೆ ಎಂದು ಕುರುಬ ಸಮಾಜದ ಅಧ್ಯಕ್ಷ ಟಿ.ಎಸ್.ರಮೇಶ್‌ ತಿಳಿಸಿದ್ದಾರೆ.

ಮೈಸೂರು ದಸರಾ ಕುಸ್ತಿ ಸ್ಪರ್ಧೆಯಷ್ಟೆ ಹೆಸರು ತರೀಕೆರೆ ಕುಸ್ತಿ ಸ್ಪರ್ಧೆಗಳಿಗೆ ಇದೆ ಎಂದ ಅವರು ರಾಜ್ಯದ ಮೂಲೆ ಮೂಲೆಗಳಿಂದ ಕುಸ್ತಿ ಪಟುಗಳು ಆಗಮಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ದಾನಿಗಳು ನೀಡುವ ಫಲಕಗಳ ಜೊತೆಗೆ ಬೆಳ್ಳಿ ಗಧೆ ಕುಸ್ತಿ ವಿಶೇಷವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಎಲ್ಲಾ ಸಮಾಜದವರ ಸಹಕಾರದೊಂದಿಗೆ ಆಯೋಜಿಸುವ ಕುಸ್ತಿ ಸ್ಪರ್ಧೆಗಳು ಯಶಸ್ವಿಯಾಗಿ ನಡೆಸಲು ಮತ್ತು ಕುಸ್ತಿ ಪಟುಗಳನ್ನು ಸತ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

ಕುಸ್ತಿ ಸಮಿತಿಯ ಗೌರವ ಅಧ್ಯಕ್ಷ ವಗ್ಗಪ್ಪರ ಮಂಜುನಾಥ್ ಸಮಿತಿಯ ಉಪಾಧ್ಯಕ್ಷರುಗಳಾದ ರವಿಕುಮಾರ್, ಪ್ರದಾನ ಕಾರ್ಯದರ್ಶಿ ಟಿ.ಕೆ.ಹರೀಶ್ ಖಜಾಂಚಿ ಸೋಮಶೇಖರ್ ಮತ್ತು ನಿರ್ದೇಶಕರುಗಳಾದ ಟಿ.ಜಿ.ಶಶಾಂಕ್,ಎಸ್.ರವಿಕುಮಾರ್, ಮಧು,ವಗ್ಗಪ್ಪರ ಚಂದ್ರಶೇಖರ್, ಸಲಹೆಗಾರರಾದ ಟಿ.ಆರ್.ಕೃಷ್ಣಮೂರ್ತಿ ಟಿ.ಸಿ.ದರ್ಶನ್ ಚಂದ್ರುಸ್ವಾಮಿ ಸೇರಿದಂತೆ ಹಲವರು ಇದ್ದರು.

State level Dasara wrestling competition in Tarikere

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...