ಸಮೀಪದ ಚಿಕ್ಕಣ್ಣನ ಕೊಪ್ಪಲಿನಿಂದ ಚಿಕ್ಕದೇವನೂರಿಗೆ ತೆರಳುತ್ತಿದ್ದ ಲಕ್ಷ್ಮೀಶ ಚಾಲನೆ ಮಾಡುತ್ತಿದ್ದ ಬೈಕ್ಗೆ ಟಿ.ಬಿ. ಕಾವಲಿನ ಆನಂದ ನಾಯ್ಕ ಎಂಬುವರು ಚಾಲನೆ ಮಾಡುತ್ತಿದ್ದ ಸ್ಕೂಟಿ ಡಿಕ್ಕಿಯಾಗಿದೆ.
ಲಕ್ಷ್ಮೀಶ ಅವರಿಗೆ ತೀವ್ರಪೆಟ್ಟು ಬಿದ್ದು ಸಾವನ್ನಪ್ಪಿದ್ದರೆ, ಸ್ಕೂಟಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bike-scooter collision: Rider killed
Leave a comment