Home Crime News ಕಾರುಗಳ ನಡುವೆ ಡಿಕ್ಕಿ: ಇಬ್ಬರು ಸಾವು
Crime NewsHomeKadurLatest Newsnamma chikmagalur

ಕಾರುಗಳ ನಡುವೆ ಡಿಕ್ಕಿ: ಇಬ್ಬರು ಸಾವು

Share
Share
ಕಡೂರು: ಸಖರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಾಯಗಳಾಗಿವೆ.
ಚನ್ನಗಿರಿ ತಾಲ್ಲೂಕು ಮಾಚನಾಯಕನಹಳ್ಳಿಯ ಕುಮಾರಪ್ಪ ಅವರು ಅಸ್ವಸ್ಥರಾಗಿದ್ದರಿಂದ, ಚಿಕಿತ್ಸೆಗಾಗಿ ಪತ್ನಿ ಹಾಗೂ ಪುತ್ರ ಅವರನ್ನು ಕಾರಿನಲ್ಲಿ ಚಿಕ್ಕಮಗಳೂರಿನತ್ತ ಕರೆದೊಯ್ಯುತ್ತಿದ್ದರು.
ಸಖರಾಯಪಟ್ಟಣ ಸಮೀಪ ಹಿರೇಗೌಜದ ಬಳಿ ಚಿಕ್ಕಮಗಳೂರು ಕಡೆಯಿಂದ ಜಗದೀಶ್‌ ಅರಸ್‌ ಎಂಬುವರು ಚಲಾಯಿಸುತ್ತಿದ್ದ ಕಾರು ಮತ್ತು ಇವರ ಕಾರು ಮುಖಾಮುಖಿ ಡಿಕ್ಕಿಯಾಗಿದ್ದವು.
ಘಟನೆಯಲ್ಲಿ ಕಾರು ಚಾಲಕ ಚನ್ನಗಿರಿಯ ಸತೀಶ್‌ (25) ಸ್ಥಳದಲ್ಲಿಯೇ ಮೃತಪಟ್ಟರೆ, ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಕುಮಾರಪ್ಪ (60) ಮೃತಪಟ್ಟರು.
ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two dead in collision between cars
Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...