Home namma chikmagalur ಸೇತುವೆ ಮಾಡಿ ಇಲ್ಲ ದೋಣಿ ಬಿಡಿ
namma chikmagalurchikamagalurHomeLatest News

ಸೇತುವೆ ಮಾಡಿ ಇಲ್ಲ ದೋಣಿ ಬಿಡಿ

Share
Share

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಿಳ್ಳೆನಹಳ್ಳಿ ಗ್ರಾಮದ ಸಾವಿರಾರು ಎಕರೆ ಜಮೀನು ತೋಟಗಳಿದ್ದು ಕಡೆ ಕಾಲುವೆ ರಸ್ತೆ ಬಳಸಿಕೊಂಡು ಹೋಗಬೇಕಾಗಿರುತ್ತದೆ.

ಈ ರಸ್ತೆಯು ಕಡೂರು ಚಿಕ್ಕಮಗಳೂರು ರಸ್ತೆ ಸೇರಿಕೊಂಡು ಶ್ರೀನಿವಾಸಪುರ ಮತ್ತು ಅಯ್ಯನಕೆರೆಗಳಿಗೆ ದಾರಿ ಆಗಿರುತ್ತದೆ ಮತ್ತು ಕುನ್ನಾಳು ಗ್ರಾಮಕ್ಕು ಸಂಪರ್ಕ ರಸ್ತೆ ಆಗಿರುತ್ತದೆ, ಈ ರಸ್ತೆಗೆ ಅಡ್ಡಲಾಗಿ ಹಾದು ಹೋಗುವ ವೇದಾ ನದಿಯ ಬಸವನಹಳ್ಳವನ್ನು ದಾಟಿ ಓಡಾಡುವುದು ತುಂಬಾ ಕಷ್ಟಕರವಾಗಿರುತ್ತದೆ.

ಏಕೆಂದರೆ ಸೆಪ್ಟಂಬರ್ ನಲ್ಲಿ ಬಿದ್ದ ಮಳೆಯಿಂದ ಹಳ್ಳದ ಮಣ್ಣು ಕೊಚ್ಚಿ ಮೊಣಕಾಲುದ್ದ ನೀರು ಹರಿದು ಹೋಗುತ್ತಿದ್ದು ಜನಜಾನುವಾರುಗಳು ದಾಟುವುದಕ್ಕೂ ಮತ್ತು ಬೈಕ್ ಮತ್ತು ಇತರ ವಾಹನಗಳು ದಾಟಿ ಹೋಗೋದು ದುಸ್ತರವಾಗಿರುತ್ತದೆ. ಹತ್ತಾರು ಬೈಕುಗಳು ವಾಹನಗಳು ಸೈಲೆನ್ಸರ್ ಮುಖಾಂತರ ನೀರು ತುಂಬಿ ಹಾಳಾಗಿ ಹೋಗಿರುತ್ತದೆ

ಸದ್ಯ ಅಡಿಕೆ ಕೊಯ್ಲು ನಡೆಯುತ್ತಿದ್ದು ರೈತಪಿಗಳು ಬಳಸಿಕೊಂಡು ಸಖರಾಯಪಟ್ಟಣ ರಸ್ತೆ ಮೂಲಕ ಜಮೀನುಗಳಿಗೆ ತೋಟಗಳಿಗೆ ಹೋಗುತ್ತಿದ್ದಾರೆ

ಆದ್ದರಿಂದ ಒಂದು ಸೇತುವೆ ಅವಶ್ಯಕತೆ ಇದ್ದು ತಕ್ಷಣ ಸಂಬಂಧಪಟ್ಟ ಇಲಾಖೆಯವರು ಕೈಗೊಳ್ಳಬೇಕೆಂದು ಆಗ್ರಹಿಸಿ ಪೇಪರ್ ದೋಣಿಯನ್ನು ತೇಲಿ ಬಿಡುವ ಮೂಲಕ ಸೇತುವೆ ಮಾಡಿ ಇಲ್ಲ ದೋಣಿ ಕೊಡಿ ಎಂಬ ಘೋಷಣೆಯೊಂದಿಗೆ ವಿನೂತನ ಪ್ರತಿಭಟನೆ ನಡೆಸಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಮತ್ತು ಅಧ್ಯಕ್ಷರುಗಳಿಗೆ ಮನವಿ ಸಲ್ಲಿಸಲಾಯಿತು

Build a bridge or leave the boat.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...